ಒಂದೇ ಕುಟುಂಬದ ನಾಲ್ವರು ಸಾವು

Webdunia
ಶುಕ್ರವಾರ, 4 ಆಗಸ್ಟ್ 2023 (15:50 IST)
ಕಾಡುಗೋಡಿಯ ಸೀಗೆಹಳ್ಳಿಯ ಸಾಯಿ‌ ಗಾರ್ಡನ್ ಅಪಾರ್ಟ್ಮೆಂಟ್ ನಲ್ಲಿ ಸಾವಿನ ಮನೆಯಿಂದ ದುವಾರ್ಸನೆ ಕಂಡು ಬಂದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯ ರು  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಬಾಗಿಲು ಹೊಡೆದು ಒಳಗೆ ಹೋಗಿ ಪರಿಶೀಲಿಸಿದಾಗ ನಾಲ್ವರು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ. ಮಾಹಿತಿ ನೀಡಿದ ಮಾಹಿತಿ ಎಫ್ ಎಸ್ ಎಲ್ ತಂಡ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸುತ್ತಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇನ್ನೂ  ಜುಲೈ 31 ರಂದು ಘಟನೆ ನಡೆದಿದೆ.

ಆಂಧ್ರ ಮೂಲದ ವಿರಾರ್ಜುನಾ ಕಳೆದ ಆರು ವರ್ಷಗಳ ಹಿಂದೆ ಹೇಮಾವತಿಯೊಂದಿಗೆ ಮದುವೆ ಮಾಡಿಕೊಂಡಿದ್ದರು.ಜೀವನದಲ್ಲಿ ಏನೇ ಕಷ್ಟ ಬಂದರೂ ಕೂತು ಪರಿಹಾರ ಮಾಡಿಕೊಳ್ಳಬಹುದು ಅದನ್ನ ಬಿಟ್ಟು ಸಾವೋಂದೆ ಪರಿಹಾರ ಅಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಮುಂದಿನ ಸುದ್ದಿ
Show comments