Webdunia - Bharat's app for daily news and videos

Install App

ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ದುರ್ಮರಣ!

Webdunia
ಸೋಮವಾರ, 14 ಆಗಸ್ಟ್ 2023 (08:38 IST)
ಚಿತ್ರದುರ್ಗ : ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಸಾವನನಪ್ಪಿದ್ದಾರೆ.
 
ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಸಂಗನಬಸಪ್ಪ(36), ರೇಖಾಂಶ(29), ಭೀಮಾಶಂಕರ್(26) ಹಾಗೂ ಅಗಸ್ತ್ಯ(8) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಡಗಿ ಮೂಲದ ಒಂದೇ ಕುಟುಂಬದವರು.

ವಿಜಯಪುರದಿಂದ ಚಿಕ್ಕಮಗಳೂರಿಗೆ ತೆರಳುವ ವೇಳೆ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಅವಘಡದಲ್ಲಿ ಆದರ್ಶ(3), ಪುತ್ರಿ ಅನ್ವಿಕಾ(5) ಹಾಗೂ ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments