Webdunia - Bharat's app for daily news and videos

Install App

ಮತ ಮಾರಾಟ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿ: ಕಾಗೋಡ ತಿಮ್ಮಪ್ಪ

Webdunia
ಶುಕ್ರವಾರ, 3 ಜೂನ್ 2016 (10:44 IST)
ರಾಜ್ಯಸಭೆ ಚುನಾವಣೆಗೆ ಮತ ನೀಡಲು ಶಾಸಕರಿಂದ ಕೋಟಿ ಕೋಟಿ ಹಣದ ಬೇಡಿಕೆ ಪ್ರಕರಣ ದೇಶದ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕಿ ಎಂದು ಸ್ಪೀಕರ್ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ.
 
ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಕಾಗೋಡ ತಿಮ್ಮಪ್ಪ, ರಾಜ್ಯಸಭೆ ಚುನಾವಣೆಗೆ ಶಾಸಕರು ತಮ್ಮ ಮತಗಳನ್ನು ಮಾರಾಟ ಮಾಡುತ್ತಿರುವುದು ಬೇಸರದ ಸಂಗತಿ. ಈ ವಿಷಯ ಮಾಧ್ಯಮದ ಮೂಲಕ ನನ್ನ ಗಮನಕ್ಕೆ ಬಂದಿದೆ. ಈ ಪ್ರಕರಣ ಕುರಿತಂತೆ ಚುನಾವಣೆ ಆಯೋಗದ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಹಣವಂತರು ಮತ್ತು ಉದ್ಯಮಿಗಳಿಗೆ ಟಿಕೆಟ್ ನೀಡುವುದನ್ನು ನಿಲ್ಲಿಸಬೇಕು. ಸಮಾಜ ಸೇವಕರು ಮತ್ತು ಪ್ರಾಮಾಣಿಕರಿಗೆ ಮಾತ್ರ ಟಿಕೆಟ್ ನೀಡಬೇಕು. ಆಗ ಮಾತ್ರ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದು ಎಂದು ಸ್ಪೀಕರ್ ಕಾಗೋಡ ತಿಮ್ಮಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮಲ್ಲಿಕಾರ್ಜುನ ಖರ್ಗೆ ಪುತ್ರನ ಆರೋಗ್ಯ ಸ್ಥಿತಿ ಗಂಭೀರ

ಎಸ್ ಎಂ ಕೃಷ್ಣರಿಂದಾಗಿ ನನಗೆ ಸಿಎಂ ಸ್ಥಾನ ಸಿಗಲಿಲ್ಲ: ಮಲ್ಲಿಕಾರ್ಜುನ ಖರ್ಗೆ ಬೇಸರ

ಹೆಣ್ಮಕ್ಳು ಸೇಫ್ಟಿಗಾಗಿ ತಪ್ಪದೇ ಈ ಆಪ್ ಡೌನ್ ಲೋಡ್ ಮಾಡಿ

ಮುಂದಿನ ಸುದ್ದಿ
Show comments