Webdunia - Bharat's app for daily news and videos

Install App

ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ

Webdunia
ಮಂಗಳವಾರ, 31 ಅಕ್ಟೋಬರ್ 2023 (14:00 IST)
ರಾಜ್ಯದಲ್ಲಿ ಮತ್ತೆ ವರುಣನ ಸಿಂಚನವಾಗಲಿದೆ.ನಿನ್ನೆ ಮದ್ಯಾಹ್ನ ಇಂದಲೇ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ.ನಗರದ ಬಹುತೇಕ ಕಡೆಗಳಲ್ಲಿ ಮಳೆ ಸಿಂಚನವಾಗಿದ್ದು,ನಾಳೆ ಸಿಲಿಕಾನ್ ಸಿಟಿಯಲ್ಲಿ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆ ಸಾಧ್ಯತೆ ಇದೆ.ರಾಮನಗರ. ಕೋಲಾರ್. ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ. ತುಮಕೂರು. ಚಿಕ್ಕಬಳ್ಳಾಪುರ. ಭಾಗದಲ್ಲಿ ಹವಾಮಾನ ಇಲಾಖೆ ಮಳೆ ಮುನ್ಸೂಚನೆ  ನೀಡಿದೆ.
 
ಇನ್ನು ಇಂದು ಕರಾವಳಿ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ ಇದ್ದು,ಇನ್ನು ನಿನ್ನೆ ರಾಜ್ಯದಲ್ಲಿಯು ಸಹ ಮಳೆಯಾಗಲಿದೆ.ಬೆಳಗಾವಿ. ಗದಗ ಹುಬ್ಬಳ್ಳಿ ಧಾರವಾಡ, ವಿಜಯನಗರ, ಹಾವೇರಿ ಚಿಕ್ಕೋಡಿ. ಬಾಗಲಕೋಟ ಹೀಗೆ ಹಲವು ಭಾಗದಲ್ಲಿ ಇನ್ನು ನಾಲ್ಕು ದಿನ ಮಳೆಯಾಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments