Webdunia - Bharat's app for daily news and videos

Install App

ಬಿಜೆಪಿಯ ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ?

Webdunia
ಮಂಗಳವಾರ, 7 ಮಾರ್ಚ್ 2023 (13:38 IST)
ಕಲಬುರಗಿ : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಟಿಕೆಟ್ ಕುರಿತು ಕೊಟ್ಟ ಸುಳಿವಿನಿಂದ ಆಕಾಂಕ್ಷಿಗಳಿಗೆ ಶಾಕ್ ಆಗಿದೆ.

ನಾಲ್ಕೈದು ಶಾಸಕರಿಗೆ ಟಿಕೆಟ್ ಇಲ್ಲ ಎಂದು ಬಿಎಸ್ವೈ ಹೇಳಿದ್ದು, ಇದೀಗ ಬಿಜೆಪಿಯ ಆ ಟಿಕೆಟ್ ವಂಚಿತರು ಯಾರು ಎಂಬ ಪ್ರಶ್ನೆ ಕಾಡಿದೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ, ಬಿಜೆಪಿ ಪಕ್ಷಕ್ಕೆ ಯಾರು ಬರುತ್ತಾರೆ ಅವರಿಗೆ ಸ್ವಾಗತ. ಯಾರು ಪಕ್ಷ ಬಿಟ್ಟು ಹೋಗ್ತಾರೆ ಅವರು ಬಿಟ್ಟು ಹೋಗಬಹುದು.

ನಾಲ್ಕೈದು ಹಾಲಿ ಶಾಸಕರನ್ನು ಬಿಟ್ಟು ಉಳಿದ ಎಲ್ಲಾ ಬಿಜೆಪಿ ಶಾಸಕರಿಗೆ ಟಿಕೆಟ್ ಕೊಡಲಾಗುವುದು. ಆದಷ್ಟು ಬೇಗ ಬಿಜೆಪಿ ಹುರಿಯಾಳುಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments