Webdunia - Bharat's app for daily news and videos

Install App

ಗಂಡನ ಕಾಮದಾಸೆಗೆ ಬಲಿಯಾಯ್ತು ನಾಲ್ವರ ಜೀವ!

Webdunia
ಗುರುವಾರ, 10 ಫೆಬ್ರವರಿ 2022 (09:20 IST)
ಮಂಡ್ಯ: ವಿವಾಹಿತ ಪುರುಷನ ಅಕ್ರಮ ಸಂಬಂಧದಿಂದಾಗಿ ಆತನ ಪತ್ನಿ ಮತ್ತು ಮೂವರು ಮಕ್ಕಳು ಪ್ರಾಣ ಕಳೆದುಕೊಳ್ಳಬೇಕಾದ ಸ್ಥಿತಿ ಬಂದಿದೆ.

ವಿವಾಹಿತ ವ್ಯಕ್ತಿಗೆ ಲಕ್ಷ್ಮಿ ಎಂಬಾಕೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈಕೆ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದಳು. ಆದರೆ ಅತ್ತ ಹೆಂಡತಿ ಮಕ್ಕಳನ್ನೂ ಬಿಡಲಾಗದೇ ಇತ್ತ ಲವ್ವರ್ ಗೂ ಕೈ ಕೊಡಲಾಗದೇ ಗಂಡ ಒದ್ದಾಡುತ್ತಿದ್ದ.

ಈ ವೇಳೆ ಲಕ್ಷ್ಮಿ ತಾನೇ ಪ್ರೇಮಿಯ ಮನೆಗೆ ಬಂದು ಆತನ ಪತ್ನಿ ಹಾಗೂ ಮಕ್ಕಳಿಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಏನೂ ಗೊತ್ತಿಲ್ಲದವಳಂತೆ ನಾಟಕವಾಡಿದ್ದಾಳೆ. ಆದರೆ ವಿಚಾರಣೆಯಿಂದ ಸತ್ಯ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments