ನಾಲ್ಕು ಸಲ ಸಿಎಂ ಆದ್ರೂ ಬೋನಿನಲ್ಲಿರೋ ಯಡಿಯೂರಪ್ಪ

Webdunia
ಶುಕ್ರವಾರ, 31 ಜನವರಿ 2020 (17:50 IST)
ಬಿ.ಎಸ್.ಯಡಿಯೂರಪ್ಪ ನಾಲ್ಕು ಸಲ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ ಇದೀಗ ಪಕ್ಷದ ಹೈಕಮಾಂಡ್ ಬೋನಿನಲ್ಲಿದ್ದಾರೆ.
ಹೀಗಂತ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಬಿಜೆಪಿಯವರಿಗೆ ಬಿಟ್ಟ ವಿಷಯ. ಆದರೆ ರಾಜ್ಯದ ಅಭಿವೃದ್ಧಿ ಹಿತಕ್ಕಾಗಿ ಆದಷ್ಟು ಬೇಗ ರಚನೆ ಮಾಡಬೇಕೆಂದು ಒತ್ತಾಯ ಮಾಡಿದ್ರು.

ರಾಜಾ ಹುಲಿಯನ್ನು ಬಿಜೆಪಿ ಹೈಕಮಾಂಡ್ ನವರು ಬೋನಲ್ಲೇ ಹಿಡಿದಿಟ್ಟಿದ್ದಾರೆ. ಸಿಎಂ ಕೆಲಸ ಮಾಡಲು ಬಿಡ್ತಿಲ್ಲ ಅಂತ ಟೀಕೆ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೋಟೆಲ್ ನಲ್ಲಿ ಬಾಯ್ ಫ್ರೆಂಡ್ ಜೊತೆಗಿದ್ದ ಪತ್ನಿಯನ್ನು ಹಿಡಿದ ಪತಿ ಮಾಡಿದ್ದೇನು ಗೊತ್ತಾ Video

ಎಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

ಧಾರವಾಡ: ವೈದ್ಯ ಪತಿಯನ್ನು ಕೊಂದು ರಾತ್ರಿಯಿಡೀ ಶವದ ಪಕ್ಕ ಕೂತು ಮೊಬೈಲ್ ನೋಡ್ತಿದ ಪತ್ನಿ, ಮಗನನ್ನೂ ಬಿಡಲಿಲ್ಲ

Video: ಶಾಲೆಯಲ್ಲಿ 2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ಕಲ್ಮಾ ಪಠಿಸಲು ಸೂಚನೆ ಆರೋಪ

Karnataka Weather: ಬಿಸಿಲಿಗೆ ಬ್ರೇಕ್, ಇಂದು ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ನೋಡಿ

ಮುಂದಿನ ಸುದ್ದಿ
Show comments