ದಕ್ಷಿಣ ಒಳನಾಡಿನಲ್ಲಿ ಇನ್ನೂ ನಾಲ್ಕು ಐದು ದಿನ ಮಳೆ

Webdunia
ಸೋಮವಾರ, 22 ಮೇ 2023 (17:25 IST)
ಕರಾವಳಿಯಲ್ಲಿ ಹಲವುಕಡೆ ಮಳೆಯಾಗಿದೆ .ದಕ್ಷಿಣ ಒಳನಾಡಿನ‌ ಹಾಸನದಲ್ಲಿ 9.ಸೆ.ಮೀಟರ್ ನಷ್ಟು ಮಳೆ ಯಾಗಿದೆ.ಬೆಂಗಳೂರು ಸುತ್ತ ಮುತ್ತಲಿನಲ್ಲಿ  3 ಸೆ.ಮೀಟರ್ ನಷ್ಟು ಮಳೆಯಾಗಿದೆ .ದಕ್ಷಿಣ ತಮಿಳುನಾಡಿನಲ್ಲಿ  ಸಮುದ್ರ ಮಟ್ಟದಿಂದ 1.5 ಕೀ.ಮೀಟರ್ ಎತ್ತರದ ವರೆಗೂ ಮೇಲ್ಮೈ ಸುಳಿಗಳಿ ಕಾಣ್ತಿದೆ.ಈ ಸುಳಿಗಾಳಿಯಿಂದ ಸಮುದ್ರ ಮಟ್ಟದಿಂದ 900 ಮೀಟರ್ ಎತ್ತರದಲ್ಲಿ  ಬೀದರ್ ಯಿಂದ ತೆಲಂಗಾಣ,ರಾಯಸೀಮಾ ಮೂಲಕ ನಮ್ಮ ದಕ್ಷಿಣ ತಮಿಳುನಾಡಿನ ವರೆಗೆ ಅದುಹೋಗಿದೆ.ಈ ಎರಡು ವಿದ್ಯಮಾನಗಳಿಂದ ಮುಂದಿನ‌ ಮೂರು ನಾಲ್ಕು ದಿನಗಳ ವರೆಗೆ ಮಳೆ ಪ್ರಮಾಣ ಹೆಚ್ಚಗಿರುತ್ತದೆ.ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆ ಇರುತ್ತದೆ.ಗುಡುಗು ಮಿಂಚಿನ ಮಳೆ ಮುನ್ನೆಚ್ಚರಿಕೆ ಕೊಡಲಾಗಿದೆ .ಬೆಂಗಳೂರು ನಗರದಲ್ಲಿ ಸಂಜೆ ಅಥವಾ ರಾತ್ರಿ ಮಳೆಯಾಗುತ್ತದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments