Webdunia - Bharat's app for daily news and videos

Install App

ಚಪ್ಪಲಿ ಹಾಕಿ ದೇವಾಲಯ ಪ್ರವೇಶ: ನಾಲ್ವರ ಬಂಧನ

Webdunia
ಶುಕ್ರವಾರ, 5 ನವೆಂಬರ್ 2021 (09:27 IST)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಕಾರಿಂಜ ದೇವಸ್ಥಾನಕ್ಕೆ ಚಪ್ಪಲಿ ಧರಿಸಿ ನಾಲ್ವರು ಯುವಕರು ಪ್ರವೇಶಿಸಿದ್ದಕ್ಕೆ ಅವರನ್ನು ಬಂಧಿಸಲಾಗಿದೆ.

ಬುಷರ್ ರೆಹಮಾನ್,  ಇಸ್ಮಾಯಿಲ್ ಅರ್ಹ್ಮಾಜ್,  ಮುಹಮ್ಮದ್ ತನಿಶ್, ಮೊಹಮ್ಮದ್ ರಶದ್ ಎಂಬ ನಾಲ್ವರು ಯುವಕರನ್ನು ಬಂಧಿಸಲಾಗಿದೆ. ಇವರು ಚಪ್ಪಲಿ ಧರಿಸಿ ದೇವಾಲಯ ಪ್ರವೇಶಿಸಿದ ವಿಡಿಯೋ ವೈರಲ್ ಆಗಿತ್ತು.

ಈ ಸಂಬಂಧ ದೇವಾಲಯ ಆಡಳಿತ ಸಮಿತಿ ಪೊಲೀಸರಿಗೆ ದೂರು ನೀಡಿತ್ತು. ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂದು ಯುವಕರ ವಿರುದ್ಧ ದೇವಾಲಯ ಆಡಳಿತ ಮಂಡಳಿ ದೂರು ನೀಡಿತ್ತು. ಅದರಂತೆ ನಾಲ್ವರನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments