Webdunia - Bharat's app for daily news and videos

Install App

ಠಾಣೆಯಲ್ಲಿ ವ್ಯಕ್ತಿ ಸಾವು ಪ್ರಕರಣ: ಪಿಎಸ್ ಐ ಸೇರಿ ನಾಲ್ವರ ಅಮಾನತು

Webdunia
ಶನಿವಾರ, 14 ಜುಲೈ 2018 (17:44 IST)
ಠಾಣೆಯಲ್ಲಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ PSI ಸೇರಿ ನಾಲ್ವರು ಪೇದೆಗಳನ್ನು ಅಮಾನತು ಮಾಡಲಾಗಿದೆ. PSI ಆನಂದ್ ಕುಮಾರ್, ಠಾಣಾ ಸಿಬ್ಬಂದಿ ಮಾದೇಶ್, ಮಲ್ಲಿಕಾರ್ಜುನ ಚುಳಕೆ, ವರದರಾಜು ಅಮಾನತ್ತಾದವರು

ಮಂಡ್ಯ ಎಸ್ಪಿ ಜಿ.ರಾಧಿಕಾರಿಂದ ಅಮಾನತು ಆದೇಶ ಹೊರಬಿದ್ದಿದೆ. ಠಾಣೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಮೂರ್ತಿ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮದ್ದೂರು ತಾಲೂಕು ಬೆಳ್ತೂರಿನ ಮೂರ್ತಿ ಮೃತ ವ್ಯಕ್ತಿಯಾಗಿದ್ದಾರೆ. ಬೈಕ್ ಕಳ್ಳತನ ಆರೋಪದಡಿ ವಿಚಾರಣೆಗೆ ಪೊಲೀಸರು ಕರೆತಂದಿದ್ದರು.  ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರು. ಆದರೆ ಪೊಲೀಸರು ಲಾಕಪ್ ಡೆತ್ ಮಾಡಿದ್ದಾರೆಂದು ಮೂರ್ತಿ ಸಂಬಂಧಿಕರು ಆರೋಪ ಮಾಡಿದ್ದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments