ಫೋಕ್ಸೋ ಪ್ರಕರಣ : ಬೆಳಗ್ಗಿನ ಜಾವದವರೆಗೂ ನಡೆದ ಸಂಧಾನ ಸಭೆ?

Webdunia
ಭಾನುವಾರ, 28 ಆಗಸ್ಟ್ 2022 (12:56 IST)
ಚಿತ್ರದುರ್ಗ : ಇಲ್ಲಿನ ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವದವರೆಗೂ ರಾಜಿ ಸಂಧಾನ ಸಭೆ ನಡೆದಿದೆ.

ಚಿತ್ರದುರ್ಗ ಬಳಿಯ ಗ್ರಾಮವೊಂದರಲ್ಲಿ ಸಂಧಾನ ಸಭೆ ನಡೆದಿದ್ದು, ಮುರುಘಾಶ್ರೀ, ಬಸವರಾಜನ್ ನೇರ ಭೇಟಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಮಠದ ಆಡಳಿತಾಧಿಕಾರಿಯಾಗಿ ಬಸವರಾಜನ್ ಮುಂದುವರಿಕೆಗೆ ಚಿಂತನೆ ನಡೆದಿದೆ. ಈ ಮೂಲಕ ಮುರುಘಾ ಶ್ರೀ, ಬಸವರಾಜನ್ ನಡುವಿನ ಸಂಧಾನ ಯಶಸ್ವಿಯಾಗಿದೆ .

ಸಂಧಾನ ಸಭೆಯಲ್ಲಿ ಮಠಾಧೀಶರು, ಮುಖಂಡರು ಭಾಗಯಾಗಿದ್ದರು. ಇತ್ತ ತಮ್ಮ ಮೇಲಿನ ಲೈಂಗಿಕ ಆರೋಪದ ಬಗ್ಗೆ ಶ್ರೀಗಳು ಮಾತಾಡಿದ್ದು, ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಪಿತೂರಿ, ಒಳಸಂಚು ಮಾಡಿದ್ದಾರೆ.

ಯಾವ ಸಮಸ್ಯೆ, ಆರೋಪ ಶಾಶ್ವತ ಅಲ್ಲ. ಇದು ಮುರುಘಾ ಶರಣರ ಅಭಿಮಾನವನ್ನು ಎಬ್ಬಿಸುವ ಕೆಲಸವಾಗಿದೆ. ಮೇಲೆಕ್ಕೆ ಹೋದಂತೆಲ್ಲ ಆಪತ್ತುಗಳು, ಕಿರುಕುಳಗಳು ಇರ್ತಾವೆ ಎಂದಿದ್ದಾರೆ. ಅಲ್ಲದೇ ನಾವು ಸಂಧಾನನಕ್ಕೂ ಸಿದ್ಧ, ಸಮರಕ್ಕೂ ಬದ್ಧ. ಸಂಧಾನ ಮತ್ತು ಸಮರ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

Union Budget 2026: ಬಜೆಟ್ ಘೋಷಣೆ ಬೆನ್ನಲ್ಲೇ ಷೇರು ಮಾರುಕಟ್ಟೆ ಗಡ ಗಡ

Union budget 2026: ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾದ ಹೊಸ ಯೋಜನೆಗಳ ಲಿಸ್ಟ್ ಇಲ್ಲಿದೆ

ಮುಂದಿನ ಸುದ್ದಿ