Webdunia - Bharat's app for daily news and videos

Install App

ಮೂಡ ಅಕ್ರಮ ನಿವೇಶನ ಹಂಚಿಕೆ: ಇಬ್ಬರು ಹಾಲಿ, ಒಬ್ಬ ಮಾಜಿ ಶಾಸಕರಿಗೆ ಕೋರ್ಟ್ ಸಮನ್ಸ್!

Webdunia
ಶುಕ್ರವಾರ, 16 ಜುಲೈ 2021 (15:26 IST)
2009ರಲ್ಲಿ ಮೂಡದಲ್ಲಿ ನಡೆದಿದೆ ಎನ್ನಲಾದ ಮೂಡ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಂಡ್ಯದ ಇಬ್ಬರು ಹಾಲಿ ಹಾಗೂ ಒಬ್ಬ ಮಾಜಿ ಶಾಸಕ ಸೇರಿದಂತೆ 24 ಮಂದಿಗೆ ನ್ಯಾಯಲಯ ಸಮನ್ಸ್ ಜಾರಿಗೊಳಿಸಿದೆ.
ಮಂಡ್ಯ ಶಾಸಕ ಎಂ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ಶ್ರೀರಂಗಪಟ್ಟಣ ಮಾಜಿಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ 24 ಜನರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಜು.20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 107 ಅಕ್ರಮ ನಿವೇಶನ ಸಂಬಂಧ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments