ಮೂಡ ಅಕ್ರಮ ನಿವೇಶನ ಹಂಚಿಕೆ: ಇಬ್ಬರು ಹಾಲಿ, ಒಬ್ಬ ಮಾಜಿ ಶಾಸಕರಿಗೆ ಕೋರ್ಟ್ ಸಮನ್ಸ್!

Webdunia
ಶುಕ್ರವಾರ, 16 ಜುಲೈ 2021 (15:26 IST)
2009ರಲ್ಲಿ ಮೂಡದಲ್ಲಿ ನಡೆದಿದೆ ಎನ್ನಲಾದ ಮೂಡ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮಂಡ್ಯದ ಇಬ್ಬರು ಹಾಲಿ ಹಾಗೂ ಒಬ್ಬ ಮಾಜಿ ಶಾಸಕ ಸೇರಿದಂತೆ 24 ಮಂದಿಗೆ ನ್ಯಾಯಲಯ ಸಮನ್ಸ್ ಜಾರಿಗೊಳಿಸಿದೆ.
ಮಂಡ್ಯ ಶಾಸಕ ಎಂ ಶ್ರೀನಿವಾಸ್, ಮೇಲುಕೋಟೆ ಶಾಸಕ ಪುಟ್ಟರಾಜು, ಶ್ರೀರಂಗಪಟ್ಟಣ ಮಾಜಿಶಾಸಕ ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ 24 ಜನರಿಗೆ ಸಮನ್ಸ್ ಜಾರಿಗೊಳಿಸಲಾಗಿದ್ದು, ಜು.20ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ 107 ಅಕ್ರಮ ನಿವೇಶನ ಸಂಬಂಧ ಸಿಬಿಐ ದೋಷಾರೋಪಣೆ ಪಟ್ಟಿ ಸಲ್ಲಿಸಿತ್ತು. ಇದರ ಆಧಾರದ ಮೇಲೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments