Webdunia - Bharat's app for daily news and videos

Install App

ರಾಜ್ಯದಲ್ಲಿ ಅಕ್ರಮವಾಗಿ ವಾಸವಾಗಿರುವ ವಿದೇಶಿ ಪ್ರಜೆಗಳನ್ನು ಪತ್ತೆ

Webdunia
ಶುಕ್ರವಾರ, 16 ಜುಲೈ 2021 (21:12 IST)
ಬೆಂಗಳೂರು: ರಾಜ್ಯದಲ್ಲಿ ಅಕ್ರಮವಾಗಿ ವಾಸವಾಗಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರವು ಪ್ರಧಾನ ಕಾರ್ಯದರ್ಶಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಿದೆ.
ಒಳನಾಡು ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಅಧ್ಯಕ್ಷರನ್ನಾಗಿ, ಪ್ರಾದೇಶಿಕ ವಿದೇಶಿ ನೋಂದಣಿ ಅಧಿಕಾರಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕ, ಜಿಲ್ಲಾ ವಿದೇಶಿ ನೋಂದಣಿ ಅಧಿಕಾರಿ, ಎನ್ ಐ ಸಿ ಪ್ರತಿನಿಧಿಯನ್ನು ಸದಸ್ಯರನ್ನಾಗಿ ಮಾಡಲಾಗಿದೆ.
ಈ ಸಮಿತಿಯು ಪ್ರಾದೇಶಿಕ ವಿದೇಶಿ ನೋಂದಣಿ ಅಧಿಕಾರಿ ಅವರ ಸಹಯೋಗದಲ್ಲಿ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವುದಲ್ಲದೇ, ಅವರ ದೇಶಕ್ಕೆ ಗಡಿಪಾರು ಮಾಡಲಿದೆ. ಅಕ್ರಮ ವಿದೇಶಿಗರ ಪತ್ತೆ ಹಚ್ಚಲು ಇ- ಎಫ್ ಆರ್ ಆರ್ ಒ ಸೌಲಭ್ಯ ಉಪಯೋಗಿಸಿಕೊಳ್ಳಲಿದೆ. ಪ್ರತಿ ತಿಂಗಳು ಪತ್ತೆ ಹಚ್ಚಿರುವವರ ಹಾಗೂ ಗಡಿಪಾರು ಮಾಡಿದವರ ವರದಿಯನ್ನು ಕೇಂದ್ರ ಗೃಹ ಮಂತ್ರಾಲಯಕ್ಕೆ ಸಲ್ಲಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments