Webdunia - Bharat's app for daily news and videos

Install App

ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ರೂಪಾಯಿ ಪಂಗನಾಮ

Webdunia
ಮಂಗಳವಾರ, 23 ಜುಲೈ 2019 (18:31 IST)
ಸರಕಾರಿ ನೌಕರಿ ಕೊಡಿಸೋದಾಗಿ ವ್ಯಕ್ತಿಯೊಬ್ಬರಿಂದ ಲಕ್ಷ ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ಭೀಮಾಶಂಕರ ಗೊಜ್ಜಿ ಎಂಬುವರೇ ನೌಕರಿ ಆಸೆಗೆ ಹಣ ಕಳೆದುಕೊಂಡಿದ್ದಾರೆ.

ಧಾರವಾಡ ಸಪ್ತಾಪೂರದ ಬಾರಾಕೊಟ್ರಿ ನಿವಾಸಿ ಭೀಮಪ್ಪ ಪೂಜಾರ್ ಕೆಲಸ ಕೊಡಿಸೋದಾಗಿ ಭೀಮಾಶಂಕರ್ ರಿಂದ ಹಂತ, ಹಂತವಾಗಿ 4 ಲಕ್ಷಕ್ಕೂ ಅಧಿಕ ಹಣ ಪಡೆದುಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಲಾಗಿದೆ.

ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಆಪ್ತರಾಗಿದ್ದಾರೆ. ಹೀಗಾಗಿ ಧಾರವಾಡದ ವಿಶ್ವವಿದ್ಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

51 ಜನರ ಬದುಕಿಗೆ ಸರ್ಕಾರದ ನೆರವಿನ ʻಹಸ್ತʼ: ಡಿಕೆ ಶಿವಕುಮಾರ್

ಮಾಧ್ಯಮಗಳಲ್ಲಿ ಪ್ರಚಾರ ನೀಡುವ ಬದಲು ಅದೇ ಹಣದಲ್ಲಿ ತಾಯಂದಿರಿಗೆ ಗೃಹಲಕ್ಷ್ಮಿ ಬಾಕಿ ಕೊಡಬಹುದಿತ್ತಲ್ವ: ಸಿಟಿ ರವಿ

ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ: ನಾಳೆ ಗುಡ್ ನ್ಯೂಸ್ ಗ್ಯಾರಂಟಿ

ಮೋಟಾರ್ ಸೈಕಲ್‌ನಲ್ಲಿ ಐವರನ್ನು ಕೂರಿಸಿಕೊಂಡು ಸಾಹಸ, ವಿಡಿಯೋ ನೋಡಿ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ಮುಂದಿನ ಸುದ್ದಿ
Show comments