ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ರೂಪಾಯಿ ಪಂಗನಾಮ

Webdunia
ಮಂಗಳವಾರ, 23 ಜುಲೈ 2019 (18:31 IST)
ಸರಕಾರಿ ನೌಕರಿ ಕೊಡಿಸೋದಾಗಿ ವ್ಯಕ್ತಿಯೊಬ್ಬರಿಂದ ಲಕ್ಷ ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ಭೀಮಾಶಂಕರ ಗೊಜ್ಜಿ ಎಂಬುವರೇ ನೌಕರಿ ಆಸೆಗೆ ಹಣ ಕಳೆದುಕೊಂಡಿದ್ದಾರೆ.

ಧಾರವಾಡ ಸಪ್ತಾಪೂರದ ಬಾರಾಕೊಟ್ರಿ ನಿವಾಸಿ ಭೀಮಪ್ಪ ಪೂಜಾರ್ ಕೆಲಸ ಕೊಡಿಸೋದಾಗಿ ಭೀಮಾಶಂಕರ್ ರಿಂದ ಹಂತ, ಹಂತವಾಗಿ 4 ಲಕ್ಷಕ್ಕೂ ಅಧಿಕ ಹಣ ಪಡೆದುಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಲಾಗಿದೆ.

ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಆಪ್ತರಾಗಿದ್ದಾರೆ. ಹೀಗಾಗಿ ಧಾರವಾಡದ ವಿಶ್ವವಿದ್ಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಮುಂದಿನ ಸುದ್ದಿ
Show comments