Webdunia - Bharat's app for daily news and videos

Install App

ನೌಕರಿ ಕೊಡಿಸೋದಾಗಿ ಲಕ್ಷ ಲಕ್ಷ ರೂಪಾಯಿ ಪಂಗನಾಮ

Webdunia
ಮಂಗಳವಾರ, 23 ಜುಲೈ 2019 (18:31 IST)
ಸರಕಾರಿ ನೌಕರಿ ಕೊಡಿಸೋದಾಗಿ ವ್ಯಕ್ತಿಯೊಬ್ಬರಿಂದ ಲಕ್ಷ ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ಭೀಮಾಶಂಕರ ಗೊಜ್ಜಿ ಎಂಬುವರೇ ನೌಕರಿ ಆಸೆಗೆ ಹಣ ಕಳೆದುಕೊಂಡಿದ್ದಾರೆ.

ಧಾರವಾಡ ಸಪ್ತಾಪೂರದ ಬಾರಾಕೊಟ್ರಿ ನಿವಾಸಿ ಭೀಮಪ್ಪ ಪೂಜಾರ್ ಕೆಲಸ ಕೊಡಿಸೋದಾಗಿ ಭೀಮಾಶಂಕರ್ ರಿಂದ ಹಂತ, ಹಂತವಾಗಿ 4 ಲಕ್ಷಕ್ಕೂ ಅಧಿಕ ಹಣ ಪಡೆದುಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಲಾಗಿದೆ.

ಮುಖ್ಯಮಂತ್ರಿ ಹಾಗೂ ಸಚಿವರು ತಮಗೆ ಆಪ್ತರಾಗಿದ್ದಾರೆ. ಹೀಗಾಗಿ ಧಾರವಾಡದ ವಿಶ್ವವಿದ್ಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದೂರಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments