Select Your Language

Notifications

webdunia
webdunia
webdunia
webdunia

ಸಾಲಮನ್ನಾ ಯೋಜನೆಯಲ್ಲಿ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ

ಸಾಲಮನ್ನಾ ಯೋಜನೆಯಲ್ಲಿ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ
ಬೆಂಗಳೂರು , ಮಂಗಳವಾರ, 11 ಜೂನ್ 2019 (11:30 IST)
ಬೆಂಗಳೂರು : ಅನ್ನದಾತರಿಗೆ ಸಾಲಮನ್ನಾ ಆಸೆ ತೋರಿಸಿ ರಾಜ್ಯ ಸರ್ಕಾರದಿಂದ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.




ಲೋಕಸಭಾ ಚುನಾವಣೆಯ ವೇಳೆ ರಾಜ್ಯ ಸರ್ಕಾರದಿಂದ ರೈತರ ಖಾತೆಗೆ ಸಾಲಮನ್ನಾ ಹಣ ಹಾಕಲಾಗಿತ್ತು. ಆದರೆ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರೈತರ ಖಾತೆಗೆ ಹಾಕಿದ ಹಣ ವಾಪಾಸ್ ಪಡೆದಿದೆ ಎಂದು ರೈತರೊಬ್ಬರು ಆರೋಪ ಮಾಡಿದ್ದಾರೆ.


ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರ ಖಾತೆಗೆ ಹಾಕಲಾದ  ಸಾಲಮನ್ನಾ ಹಣ ಮಾಯವಾಗಿದೆ. ಇದರಿಂದ ಯಾದಗಿರಿ ರೈತರಿಗೆ ಸಾಲಮನ್ನಾ ಯೋಜನೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಲಾಗಿದೆ. ಈ ಘಟನೆಯನ್ನು ಗಮನಿಸಿದರೆ ರಾಜ್ಯ ಸರ್ಕಾರದ ಸಾಲಮನ್ನಾಯೋಜನೆ ಹೆಸರಿಗಷ್ಟೇ ಸೀಮತವಾಗಿದೆ ಎನ್ನಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ ಆರೋಪ ಹೊರಿಸಿದ್ದ ಮಹಿಳೆಗೆ ತ್ರಿಪುರಾ ಶಾಸಕ ಮಾಡಿದ್ದೇನು ಗೊತ್ತಾ?