Webdunia - Bharat's app for daily news and videos

Install App

ಸಾಲಮನ್ನಾ ಯೋಜನೆಯಲ್ಲಿ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ

Webdunia
ಮಂಗಳವಾರ, 11 ಜೂನ್ 2019 (11:30 IST)
ಬೆಂಗಳೂರು : ಅನ್ನದಾತರಿಗೆ ಸಾಲಮನ್ನಾ ಆಸೆ ತೋರಿಸಿ ರಾಜ್ಯ ಸರ್ಕಾರದಿಂದ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.




ಲೋಕಸಭಾ ಚುನಾವಣೆಯ ವೇಳೆ ರಾಜ್ಯ ಸರ್ಕಾರದಿಂದ ರೈತರ ಖಾತೆಗೆ ಸಾಲಮನ್ನಾ ಹಣ ಹಾಕಲಾಗಿತ್ತು. ಆದರೆ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರೈತರ ಖಾತೆಗೆ ಹಾಕಿದ ಹಣ ವಾಪಾಸ್ ಪಡೆದಿದೆ ಎಂದು ರೈತರೊಬ್ಬರು ಆರೋಪ ಮಾಡಿದ್ದಾರೆ.


ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರ ಖಾತೆಗೆ ಹಾಕಲಾದ  ಸಾಲಮನ್ನಾ ಹಣ ಮಾಯವಾಗಿದೆ. ಇದರಿಂದ ಯಾದಗಿರಿ ರೈತರಿಗೆ ಸಾಲಮನ್ನಾ ಯೋಜನೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಲಾಗಿದೆ. ಈ ಘಟನೆಯನ್ನು ಗಮನಿಸಿದರೆ ರಾಜ್ಯ ಸರ್ಕಾರದ ಸಾಲಮನ್ನಾಯೋಜನೆ ಹೆಸರಿಗಷ್ಟೇ ಸೀಮತವಾಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments