Webdunia - Bharat's app for daily news and videos

Install App

ಸಾಲಮನ್ನಾ ಯೋಜನೆಯಲ್ಲಿ ರೈತರಿಗೆ ರಾಜ್ಯ ಸರ್ಕಾರದಿಂದ ಮೋಸ

Webdunia
ಮಂಗಳವಾರ, 11 ಜೂನ್ 2019 (11:30 IST)
ಬೆಂಗಳೂರು : ಅನ್ನದಾತರಿಗೆ ಸಾಲಮನ್ನಾ ಆಸೆ ತೋರಿಸಿ ರಾಜ್ಯ ಸರ್ಕಾರದಿಂದ ಮೋಸ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.




ಲೋಕಸಭಾ ಚುನಾವಣೆಯ ವೇಳೆ ರಾಜ್ಯ ಸರ್ಕಾರದಿಂದ ರೈತರ ಖಾತೆಗೆ ಸಾಲಮನ್ನಾ ಹಣ ಹಾಕಲಾಗಿತ್ತು. ಆದರೆ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರೈತರ ಖಾತೆಗೆ ಹಾಕಿದ ಹಣ ವಾಪಾಸ್ ಪಡೆದಿದೆ ಎಂದು ರೈತರೊಬ್ಬರು ಆರೋಪ ಮಾಡಿದ್ದಾರೆ.


ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರ ಖಾತೆಗೆ ಹಾಕಲಾದ  ಸಾಲಮನ್ನಾ ಹಣ ಮಾಯವಾಗಿದೆ. ಇದರಿಂದ ಯಾದಗಿರಿ ರೈತರಿಗೆ ಸಾಲಮನ್ನಾ ಯೋಜನೆಯಲ್ಲಿ ಅನ್ಯಾಯವಾಗಿದೆ ಎಂದು ಹೇಳಲಾಗಿದೆ. ಈ ಘಟನೆಯನ್ನು ಗಮನಿಸಿದರೆ ರಾಜ್ಯ ಸರ್ಕಾರದ ಸಾಲಮನ್ನಾಯೋಜನೆ ಹೆಸರಿಗಷ್ಟೇ ಸೀಮತವಾಗಿದೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

Viral Video: ದುರಾದೃಷ್ಟಕ್ಕೆ ನಾನು ಸಂಸದ ಎಂದ ರಾಹುಲ್ ಗಾಂಧಿ: ತಿದ್ದಿದ ಜೈರಾಮ್ ರಮೇಶ್

ಮಹೇಶ್ ಶೆಟ್ಟಿ ತಿಮರೋಡಿ ಬಳಿಕ ಯೂಟ್ಯೂಬರ್ ಸಮೀರ್ ಮನೆಗೆ ಬಂದ ಪೊಲೀಸರು

ಮುಂದಿನ ಸುದ್ದಿ
Show comments