Webdunia - Bharat's app for daily news and videos

Install App

ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಿಂದ ಬಿಬಿಎಂಪಿಗೆ ವಂಚನೆ

Webdunia
ಗುರುವಾರ, 7 ಡಿಸೆಂಬರ್ 2023 (15:00 IST)
ಕಳೆದ ಹತ್ತು ವರ್ಷಗಳಿಂದ ಜಾಹೀರಾತು ಶುಲ್ಕ ಕಟ್ಟದೇ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಬಿಬಿಎಂಪಿಗೆ ಹತ್ತು ವರ್ಷಗಳಿಂದ ಶುಲ್ಕ ಕಟ್ಟದೇ ನೂರಾರು ಕೋಟಿ‌ ವಂಚನೆ ನಡೆಸಿದೆ.ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ Ksca ವಂಚನೆ ಬಯಲಿಗೆ ಬಂದಿದೆ.
 
 ಪ್ರತಿ ಪಂದ್ಯ ನಡೆಯುವಾಗ ವಿವಿಧ ಸಂಸ್ಥೆ, ಬ್ರ್ಯಾಂಡ್ ಗಳ ಜಾಹೀರಾತು ಪ್ರದರ್ಶನ ಮಾಡ್ತಿದ್ದು,ಈ ವೇಳೆ ಪಾಲಿಕೆಗೆ ಸಾಮಾನ್ಯವಾಗಿ ಜಾಹೀರಾತು ಶುಲ್ಕ Ksca ಪಾವತಿಸಬೇಕಿದೆ.ಸಾವಿರಾರು ಕೋಟಿ ರೂಪಾಯಿ ಜಾಹೀರಾತು ಫಲಕ ಪ್ರದರ್ಶಿಸಿ Ksca ಯಿಂದ ದುಡ್ಡು ಸಂಗ್ರಹ ಮಾಡಿದೆ.ಆದರೆ ನಯಾ ಪೈಸೆ ಇದುವರೆಗೆ ಪಾಲಿಕೆಗೆ Ksca ಶುಲ್ಕ ಕಟ್ಟಿಲ್ಲ.ಜಾಹಿರಾತು ಶುಲ್ಕ ಕಟ್ಟದಿದ್ದರು ಬಿಬಿಎಂಪಿ ಡಿಮ್ಯಾಂಡ್ ನೋಟಿಸ್ ಕೊಡದಿರೋ‌ ಆರೋಪ ಕೇಳಿಬಂದಿದೆ.

ಮನೆ ಕಂದಾಯ ಕಟ್ಟದಿದ್ದರೆ ಮನೆ ಮುಂದೆ ಬಂದು ಬಿಬಿಎಂಪಿ ಅಧಿಕಾರಿಗಳು ನಿಲ್ಲಲಿದ್ದಾರೆ. ಜವಾಬ್ದಾರಿ ಹೊತ್ತ ಬಿಬಿಎಂಪಿ ಕಂದಾಯ ಡಿಮ್ಯಾಂಡ್ ಗೆ ನೋಟಿಸ್ ಜಾರಿ ಮಾಡದೇ ಅಪರಾಧ ಮಾಡಿದೆ.ಅತ್ತ ಜಾಹಿರಾತು ಶುಲ್ಕ ಕಟ್ಟಬೇಕು ಎಂಬುದು ಗೊತ್ತಿದ್ದರು ಜಾಹಿರಾತು ಶುಲ್ಕ ಕಟ್ಟದೇ Ksca ತಪ್ಪು ಮಾಡಿದೆ.ಈ ಬಗ್ಗೆ ಸರ್ಕಾರ ಮಟ್ಟದಲ್ಲಿ ತನಿಖೆಗೆ ಆಗ್ರಹಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments