Webdunia - Bharat's app for daily news and videos

Install App

ಬಡವರಿಗೆ ಹಾಲು ವಿತರಣೆಯಲ್ಲಿ ವಂಚನೆ; ಪ್ರಶ್ನಿಸಿದ ಮಹಿಳೆ ಮೇಲೆ ಎಫ್ ಐಆರ್ ದಾಖಲು

Webdunia
ಗುರುವಾರ, 9 ಏಪ್ರಿಲ್ 2020 (11:08 IST)

ಬೆಂಗಳೂರು : ಬಡವರಿಗೆ ಹಾಲು ವಿತರಣೆ ಮಾಡಿದ್ದನ್ನು ಪ್ರಶ್ನಿಸಿದ ಹಿನ್ನಲೆ ವಿಡಿಯೋ ಮಾಡಿದ ಯುವಕನ ಮೇಲೆ ಹಲ್ಲೆ  ಮಾಡಿದ್ದು, ಹಲ್ಲೆ ಪ್ರಶ್ನಿಸಿದ  ಮಹಿಳೆಯ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದೆ.

 

ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟನಗರದಲ್ಲಿ ಈ ಘಟನೆ ನಡೆದಿದ್ದು,  ಶಾಸಕ ಸತೀಶ್ ರೆಡ್ಡಿ ಪಿಎ ಸಂಬಂಧಿಕರಿಂದ ಹಾಲು ವಿತರಣೆ ಮಾಡಲಾಗುತ್ತಿತ್ತು. ಆದರೆ  ಅವರು ತಮಗೆ ಬೇಕಾದವರಿಗೆ ಮಾತ್ರ ಹಾಲು ವಿತರಣೆ ಮಾಡಿದ ಹಿನ್ನಲೆ ಇದನ್ನು ವಿರಾಟನಗರದ ಮಹಿಳೆ ಸುಜಾತ ಪ್ರಶ್ನೆ ಮಾಡಿದ್ದರು. ಸುಜಾತರ ಮಗ ಹರೀಶ್ ವಿಡಿಯೋ ಮಾಡಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದರು.

 

ಈ ಬಗ್ಗೆ ಸುಜಾತ ಉಪಮೇಯರ್ ಗಮನಕ್ಕೆ ತಂದಿದ್ದರೂ ಕೂಡ  ಹಲ್ಲೆ ಪ್ರಶ್ನಿಸಿದ ಸುಜಾತ ವಿರುದ್ಧ ಇದೀಗ  ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments