Webdunia - Bharat's app for daily news and videos

Install App

ಬಡವರಿಗೆ ಹಾಲು ವಿತರಣೆಯಲ್ಲಿ ವಂಚನೆ; ಪ್ರಶ್ನಿಸಿದ ಮಹಿಳೆ ಮೇಲೆ ಎಫ್ ಐಆರ್ ದಾಖಲು

Webdunia
ಗುರುವಾರ, 9 ಏಪ್ರಿಲ್ 2020 (11:08 IST)

ಬೆಂಗಳೂರು : ಬಡವರಿಗೆ ಹಾಲು ವಿತರಣೆ ಮಾಡಿದ್ದನ್ನು ಪ್ರಶ್ನಿಸಿದ ಹಿನ್ನಲೆ ವಿಡಿಯೋ ಮಾಡಿದ ಯುವಕನ ಮೇಲೆ ಹಲ್ಲೆ  ಮಾಡಿದ್ದು, ಹಲ್ಲೆ ಪ್ರಶ್ನಿಸಿದ  ಮಹಿಳೆಯ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದೆ.

 

ಬೆಂಗಳೂರಿನ ಬೊಮ್ಮನಹಳ್ಳಿಯ ವಿರಾಟನಗರದಲ್ಲಿ ಈ ಘಟನೆ ನಡೆದಿದ್ದು,  ಶಾಸಕ ಸತೀಶ್ ರೆಡ್ಡಿ ಪಿಎ ಸಂಬಂಧಿಕರಿಂದ ಹಾಲು ವಿತರಣೆ ಮಾಡಲಾಗುತ್ತಿತ್ತು. ಆದರೆ  ಅವರು ತಮಗೆ ಬೇಕಾದವರಿಗೆ ಮಾತ್ರ ಹಾಲು ವಿತರಣೆ ಮಾಡಿದ ಹಿನ್ನಲೆ ಇದನ್ನು ವಿರಾಟನಗರದ ಮಹಿಳೆ ಸುಜಾತ ಪ್ರಶ್ನೆ ಮಾಡಿದ್ದರು. ಸುಜಾತರ ಮಗ ಹರೀಶ್ ವಿಡಿಯೋ ಮಾಡಿದ್ದಕ್ಕೆ ಆತನ ಮೇಲೆ ಹಲ್ಲೆ ಮಾಡಿದ್ದರು.

 

ಈ ಬಗ್ಗೆ ಸುಜಾತ ಉಪಮೇಯರ್ ಗಮನಕ್ಕೆ ತಂದಿದ್ದರೂ ಕೂಡ  ಹಲ್ಲೆ ಪ್ರಶ್ನಿಸಿದ ಸುಜಾತ ವಿರುದ್ಧ ಇದೀಗ  ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments