ಕೇಂದ್ರ ಸಚಿವೆ ಹೆಸರಿನಲ್ಲಿ ವಂಚನೆ!?

Webdunia
ಸೋಮವಾರ, 20 ಜೂನ್ 2022 (12:41 IST)
ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಊಟಿ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು,

ವಂಚಕನ ವಿರುದ್ಧ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಊಟಿ ಮೂಲದ ಪ್ರಕಾಶ್ ಎಂಬಾತ ತಾನು ಶೋಭಾ ಕರಂದ್ಲಾಜೆ ಆಪ್ತ ಎಂದು ಹೇಳಿಕೊಂಡು ಚೆನ್ನೈ ಹಾಗೂ ಊಟಿಯಲ್ಲಿ ಜನರಿಂದ ಹಣ ಪಡೆದು ವಂಚಿಸಿದ್ದಾನೆ.

ಕೇಂದ್ರ ಸರ್ಕಾರದ ಟೆಂಡರ್ ಗಳನ್ನು ಕೊಡಿಸುವುದಾಗಿ ಹೇಳಿ ಹಣ ಪಡೆದು ಹಲವರಿಗೆ ಮೋಸ ಮಾಡಿದ್ದಾನೆ. ಚೆನ್ನೈ, ಊಟಿಯ ಲ್ಯಾಂಡ್ ಲಾರ್ಡ್ಸ್, ಕೃಷಿಕರು ಹಾಗೂ ಉದ್ಯಮಿಗಳಿಗೆ ಕಳೆದ ಮೂರು ತಿಂಗಳಿಂದ ಪ್ರಕಾಶ್ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.ವಂಚಕನ ಬಗ್ಗೆ ದೂರು ಬಂದ ಕಾರಣಕ್ಕೆ ಪರಿಶೀಲಿಸಿದಾಗ ಸಚಿವರ ಆಪ್ತ ಅಲ್ಲ ಎಂಬುದು ಗೊತ್ತಾಗಿದೆ.

ತಾನು ಸಚಿವೆಯವರ ಆಪ್ತ ಎಂದು ಕೆಲಸಗಳನ್ನು ಮಾಡಿಸಿಕೊಡುವುದಾಗಿ ಲಕ್ಷಾಂತರ ಹಣ ಪಡೆದು ವಂಚನೆ ಮಾಡಿದ್ದಾನೆ. ಇದೀಗ ಸಚಿವೆ ಶೋಭಾ ಕರಂದ್ಲಾಜೆ ಆಪ್ತ ಸಹಾಯಕ ವರುಣ್ ಆದಿತ್ಯ, ಪ್ರಕಾಶ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments