Webdunia - Bharat's app for daily news and videos

Install App

ಅಕ್ಷರ ಯಜ್ಙ ವತಿಯಿಂದ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸಕ್ತಗಳ ಹಂಚಿಕೆ

Webdunia
ಭಾನುವಾರ, 11 ಜುಲೈ 2021 (19:00 IST)
ಬಡ ಮಕ್ಕಳ ಶಿಕ್ಷಣ ಅನುಕೂಲಕ್ಕಾಗಿ  ಶ್ರೀ ರಾಘವೇಂದ್ರ ಅಕ್ಷರ ಯಜ್ಙ ವತಿಯಿಂದ ಮಕ್ಕಳಿಗೆ ಉಚಿತವಾಗಿ ಶಾಲಾ ಕಲಿಕೆ ಪಠ್ಯ ಪುಸಕ್ತಗಳನ್ನ ಹಂಚಿಕೆ ಮಾಡಲಾಯಿತು. ನಗರದ ಗಾಜಗರಪೇಟೆಯಲ್ಲಿರುವ ಕಾಡ್ಲೂರು ದೇಸಾಯಿ ಸಂಸ್ಥಾನದ ಶ್ರೀರಾಘವೇಂದ್ರ ಅಕ್ಷರ ಯಜ್ಙ ಎಂದು ಹೆಸರಿನಲ್ಲಿ ಮಕ್ಕಳಿಗೆ ಕಲಿಕೆ ಬೇಕಾಗುವಂತಹ, ಪೆನ್ಸಿಲ್, ವಿವಿಧ ಬಗೆ ನೋಟ್ ಬುಕ್, ಪೆನ್, ಜಮಿಟ್ರಿ ಬಾಕ್ಸ್, ಗ್ರಾಫ್ ಬುಕ್ ಸೇರಿದಂತೆ ಶಾಲೆಯಲ್ಲಿ ಮಕ್ಕಳಿಗೆ ಕಲಿಕೆ ಬೇಕಾದ ಸಾಮಾಗ್ರಿಗಳನ್ನ ವಿತರಿಸಲಾಗುತ್ತಿದೆ. ಸಾಮಾನ್ಯವಾಗಿ ಸರತಿ ಸಾಲಿನಲ್ಲಿ ನಿಲ್ಲಿಸಿ ಮಕ್ಕಳಿಗೆ ಬುಕ್ ಹಂಚಿಕೆ ಮಾಡಲಾಗುತ್ತದೆ. ಆದ್ರೆ ಕೆಲವರು ಆರ್ಥಿಕ ಸಮಸ್ಯೆಯಿದ್ದರೆ, ಎಲ್ಲಾದರೂ ಎದುರು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ. ಹೀಗಾಗಿ ತೆರದ ಮನೆ ತರಹ ಒಂದು ಶಾಲಾ ಸಾಮಾಗ್ರಿಗಳನ್ನ ಇರಿಸಿ ಉಚಿತವಾಗಿ ನೀಡಲಾಗುತ್ತಿದೆ. ಸದ್ಯ ಕಾಡ್ಲೂರು ಸಂಸ್ಥಾನ ವಂಶಸ್ಥರು ಮೊದಲಿನಿಂದಲೂ ಸಾಮಾಜಿಕ ಸೇವೆಯನ್ನ ಮಾಡಿಕೊಂಡು ಬರುತ್ತಿದ್ದು, ಕೋವಿಡ್ ಎರಡನೇ ಅಲೆಯಿಂದ ಹಲವರಿಗೆ ತೊಂದರೆಯಾಗಿದೆ. ಇದಕ್ಕಾಗಿ ತಮ್ಮ ಮಕ್ಕಳಿಗೆವ ವಿದ್ಯಾಬ್ಯಾಸ ವ್ಯಯ ಮಾಡಿಷ್ಟು ಮೊತ್ತದ ಶಾಲಾ ಸಾಮಾಗ್ರಿಗಳು ಈಗ ತಂದು ಉಚಿತವಾಗಿ ನೀಡುತ್ತಿದ್ದಾರೆ. ಇವರ ಈ ಕಾರ್ಯ ನೋಡಿದ ಸ್ನೇಹಿತರು, ಹಿತೈಷಿಗಳು ತಮ್ಮಗೆ ಆದಷ್ಟು ಸಹ ಸಹಾಯ ಮಾಡುವ ಮೂಲಕ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದಾರೆ ಎನ್ನುತ್ತಾರೆ ಕಾಡ್ಲೂರು ಸಂಸ್ಥಾನದ ವಂಶಸ್ಥರಾದ ರಂಗರಾವ್ ದೇಸಾಯಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಬಳ್ಳಾರಿ ಶೂಟೌಟ್‌ನಲ್ಲಿ ಹತ್ಯೆಯಾದ ಕಾರ್ಯಕರ್ತನಿಗೆ ಪರಿಹಾರ ನೀಡಿ ಸಂಕಷ್ಟಕ್ಕೊಳಗಾದ ಜಮೀರ್, ಏನಿದು

ಗೋರಖ್‌ಪುರದಿಂದ ಮುಂಬೈಗ್ ಹೋಗುತ್ತಿದ್ದ ಕಾಶಿ ಎಕ್ಸ್‌ಪ್ರೆಸ್‌ ರೈಲಿಗೆ ಬಾಂಬ್ ಬೆದರಿಕೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments