Webdunia - Bharat's app for daily news and videos

Install App

BJP ಬಂದ್ರೆ ಮಹಿಳೆಯರಿಗೆ ಉಚಿತ ಬಸ್ ಪಾಸ್ : ಶ್ರೀರಾಮುಲು

Webdunia
ಭಾನುವಾರ, 13 ಮಾರ್ಚ್ 2022 (14:31 IST)
ಗದಗ : ದೇವರ ದಯದಿಂದ 2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು.

ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ ಬಳಕೆ ಮಾಡುವದು ಏನೂ ಇಲ್ಲ. ಎಲ್ಲವೂ ಭವಿಷ್ಯದ ನಿಧಿ ಸಲುವಾಗಿ ಕೊಟ್ಟಿದ್ದು.

ಸಾರಿಗೆ ಲಾಭದಾಯಕದ ಉದ್ದೇಶವಿಲ್ಲ, ಜನರ ಸೇವೆ ನೀಡುವ ಉದ್ದೇಶವಿದೆ. ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ವಿಚಾರಕ್ಕೆ ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments