Webdunia - Bharat's app for daily news and videos

Install App

ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಔಷಧ ವಿತರಣೆ; ಜನರ ಸಹಾಯಕ್ಕೆ ಮುಂದಾದ ಸಿಎಂ ಪುತ್ರ ವಿಜಯೇಂದ್ರ

Webdunia
ಶುಕ್ರವಾರ, 3 ಏಪ್ರಿಲ್ 2020 (10:46 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆ ಲಾಕ್ ಡೌನ್ ಮಾಡಿದ ಕಾರಣ ಔಷಧಗಳನ್ನು ಖರೀದಿಸಲು ಪರದಾಡುತ್ತಿರುವ ಜನರ ಸಹಾಯಕ್ಕೆ ಇದೀಗ ಸಿಎಂ ಪುತ್ರ ವಿಜಯೇಂದ್ರ ನಿಂತಿದ್ದಾರೆ.

ಕೊರೊನಾ ವೈರಸ್ ತಡೆಯಲು ಇಡೀ ದೇಶವನ್ನೇ ಲಾಕ್ ಔಟ್ ಮಾಡಲಾಗಿದೆ. ಇದರಿಂದ ಕೆಲವರಿಗೆ ಅಗತ್ಯವಾದ ಮೆಡಿಸಿನ್ ಗಳನ್ನು ಖರೀದಿಸಲು ಕಷ್ಟಕರವಾಗಿದೆ. ಇದನ್ನು ಮನಗೊಂಡ ಸಿಎಂ ಪುತ್ರ ವಿಜಯೇಂದ್ರ ಅಂತವರ ಸಹಾಯಕ್ಕೆ ಮುಂದಾಗಿದ್ದಾರೆ.

ವಿಜಯೇಂದ್ರ ನೇತೃತ್ವದಲ್ಲಿ ಕ್ಯಾಂಪೇನ್ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಔಷಧ ವಿತರಣೆ ಮಾಡುತ್ತಿದ್ದಾರೆ. ಆ ಮೂಲಕ ಕೊರೊನಾ ಮುಕ್ತಿಗೆ ವಿಜಯೇಂದ್ರ ಕೈಜೋಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments