Webdunia - Bharat's app for daily news and videos

Install App

ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಔಷಧ ವಿತರಣೆ; ಜನರ ಸಹಾಯಕ್ಕೆ ಮುಂದಾದ ಸಿಎಂ ಪುತ್ರ ವಿಜಯೇಂದ್ರ

Webdunia
ಶುಕ್ರವಾರ, 3 ಏಪ್ರಿಲ್ 2020 (10:46 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆ ಲಾಕ್ ಡೌನ್ ಮಾಡಿದ ಕಾರಣ ಔಷಧಗಳನ್ನು ಖರೀದಿಸಲು ಪರದಾಡುತ್ತಿರುವ ಜನರ ಸಹಾಯಕ್ಕೆ ಇದೀಗ ಸಿಎಂ ಪುತ್ರ ವಿಜಯೇಂದ್ರ ನಿಂತಿದ್ದಾರೆ.

ಕೊರೊನಾ ವೈರಸ್ ತಡೆಯಲು ಇಡೀ ದೇಶವನ್ನೇ ಲಾಕ್ ಔಟ್ ಮಾಡಲಾಗಿದೆ. ಇದರಿಂದ ಕೆಲವರಿಗೆ ಅಗತ್ಯವಾದ ಮೆಡಿಸಿನ್ ಗಳನ್ನು ಖರೀದಿಸಲು ಕಷ್ಟಕರವಾಗಿದೆ. ಇದನ್ನು ಮನಗೊಂಡ ಸಿಎಂ ಪುತ್ರ ವಿಜಯೇಂದ್ರ ಅಂತವರ ಸಹಾಯಕ್ಕೆ ಮುಂದಾಗಿದ್ದಾರೆ.

ವಿಜಯೇಂದ್ರ ನೇತೃತ್ವದಲ್ಲಿ ಕ್ಯಾಂಪೇನ್ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಔಷಧ ವಿತರಣೆ ಮಾಡುತ್ತಿದ್ದಾರೆ. ಆ ಮೂಲಕ ಕೊರೊನಾ ಮುಕ್ತಿಗೆ ವಿಜಯೇಂದ್ರ ಕೈಜೋಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments