Webdunia - Bharat's app for daily news and videos

Install App

ಉಚಿತ ಸೌಲಭ್ಯ : ಸೌಲಭ್ಯ ಕೊಟ್ಟು ಕಿತ್ತುಕೊಂಡಂತಾಗಿದೆ

Webdunia
ಮಂಗಳವಾರ, 13 ಜೂನ್ 2023 (09:04 IST)
ಉಚಿತ ವಿದ್ಯುತ್ ಘೋಷಣೆಗೆ ವ್ಯತಿರಿಕ್ತವೆಂಬಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಯಿಂದ ರಾಜ್ಯದ ಎಲ್ಲಾ ನಿಗಮಗಳಲ್ಲಿ ವಿದ್ಯುತ್ ದರ ಹೆಚ್ಚಿಸಲಾಗಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳದ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಂತಾಗಿದೆ. ಪ್ರಸ್ತುತ ಸರ್ಕಾರ ಘೋಷಿಸಿರುವ 200 ಯೂನಿಟ್ ಉಚಿತ ಸೌಲಭ್ಯ ಜನ ಸಾಮಾನ್ಯರಿಗೆ ನೀಡಿ ಕಿತ್ತುಕೊಂಡಂತಾಗಿದೆ. ವಿದ್ಯುತ್ ದರ ಏರಿಕೆಯಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ ವಿದ್ಯುತ್ ದರ ಏರಿಕೆ ಆದೇಶವನ್ನ ಮರುಪರಿಶೀಲಿಸಿ, ಜನಸಾಮಾನ್ಯರಿಗೆ ಹೊರೆಯಾಗದಂತೆ ನೋಡಿಕೊಳ್ಳಬೇಕು ಎಂದ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments