Webdunia - Bharat's app for daily news and videos

Install App

ಫ್ರೀ ಫಾರ್ ಆಲ್ ಅನ್ನೋತರಹ ಆಗಿದೆ ಬಿಜೆಪಿ ಪಕ್ಷ- ಪ್ರಿಯಾಂಕ ಖರ್ಗೆ

Webdunia
ಶುಕ್ರವಾರ, 16 ಡಿಸೆಂಬರ್ 2022 (17:40 IST)
ಗೃಹ ಸಚಿವರು ಅಸಮರ್ಥರು ಅಂತ ಅವರ ಶಾಸಕರೇ ಹೇಳಿದ್ದಾರೆ.ಬೆಂಗಳೂರಿನ ಕೆಜಿ ಡೆಜಿ ಹಳ್ಳಿ ಬೆಂಕಿ ಹೆಚ್ಚಿದ್ದು ಕೂಡ ಕಾಂಗ್ರೆಸ್ ಫೆಲ್ಯೂರಾ?ನಮ್ಮ ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದಾಗಲೂ ಕೂಡ ಕಾಂಗ್ರೆಸ್ ಮೇಲೆ ಗೂಬೆ ಕೂರಿಸ್ತಿರಾ?ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದಾದರೆ ಯಾಕೆ ಇಂಟೆಲಿಜೆನ್ಸ್ ತಪ್ಪಿನ ಬಗ್ಗೆ ಮಾತಾಡ್ತಿಲ್ಲ ಎಂದು ಪ್ರಿಯಾಂಕ ಖರ್ಗೆ ಬಿಜೆಪಿ‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇವರ ಶಾಸಕರೇ ಶಾಸಕರ ಭವನದಲ್ಲಿ ಲಂಚ ತಗೊಳ್ತಾರೆ ಅಂತ ಹೇಳ್ತಾರೆ.ನಾವೂ ಜಾತಿ ಧರ್ಮದ ಆಧಾರದ ಮೇಲೆ ಭಾವನೆಗಳ ಆಧಾರದ ಮೇಲೆ ಚುನಾವಣೆಗೆ ಹೋಗಲ್ಲ.ಬಿ ಎಸ್ ವೈ ಮುಕ್ತ ಬಿಜೆಪಿ ಮಾಡುವುದಕ್ಕೆ ಇವರು ಹೊರಟಿದ್ದಾರೆ.ಯಡಿಯೂರಪ್ಪಗೆ ಈಗಾಗಲೇ ಬಿಜೆಪಿಯವರು ಬಿಟ್ಟುಬಿಟ್ಟಿದ್ದಾರೆ.ಯಾವ ಕಾರ್ಯಕ್ರಮಕ್ಕೂ ಕೂಡ ಯಡಿಯೂರಪ್ಪಗೆ ಆಹ್ವಾನ ಕೊಡ್ತಿಲ್ಲ.ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಅನಿವಾರ್ಯವಾಗಿ ಯಡಿಯೂರಪ್ಪ ಗೆ ಕರೆದಿದ್ದಾರೆ.ನಳೀನ್ ಕುಮಾರ್ ಕಟೀಲ್ ಗೆ ಪಕ್ಷದ ಮೇಲೆ ಹಿಡಿತವೇ ಇಲ್ಲ.ಫ್ರೀ ಫಾರ್ ಆಲ್ ಅನ್ನೋ ತರಹ ಆಗಿದೆ ಬಿಜೆಪಿ ಪಕ್ಷ ಎಂದು ಪ್ರೀಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments