Webdunia - Bharat's app for daily news and videos

Install App

ಫ್ರೀ ಫಾರ್ ಆಲ್ ಅನ್ನೋತರಹ ಆಗಿದೆ ಬಿಜೆಪಿ ಪಕ್ಷ- ಪ್ರಿಯಾಂಕ ಖರ್ಗೆ

Webdunia
ಶುಕ್ರವಾರ, 16 ಡಿಸೆಂಬರ್ 2022 (17:40 IST)
ಗೃಹ ಸಚಿವರು ಅಸಮರ್ಥರು ಅಂತ ಅವರ ಶಾಸಕರೇ ಹೇಳಿದ್ದಾರೆ.ಬೆಂಗಳೂರಿನ ಕೆಜಿ ಡೆಜಿ ಹಳ್ಳಿ ಬೆಂಕಿ ಹೆಚ್ಚಿದ್ದು ಕೂಡ ಕಾಂಗ್ರೆಸ್ ಫೆಲ್ಯೂರಾ?ನಮ್ಮ ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದಾಗಲೂ ಕೂಡ ಕಾಂಗ್ರೆಸ್ ಮೇಲೆ ಗೂಬೆ ಕೂರಿಸ್ತಿರಾ?ಎಲ್ಲದಕ್ಕೂ ಕಾಂಗ್ರೆಸ್ ಕಾರಣ ಅನ್ನೋದಾದರೆ ಯಾಕೆ ಇಂಟೆಲಿಜೆನ್ಸ್ ತಪ್ಪಿನ ಬಗ್ಗೆ ಮಾತಾಡ್ತಿಲ್ಲ ಎಂದು ಪ್ರಿಯಾಂಕ ಖರ್ಗೆ ಬಿಜೆಪಿ‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಇವರ ಶಾಸಕರೇ ಶಾಸಕರ ಭವನದಲ್ಲಿ ಲಂಚ ತಗೊಳ್ತಾರೆ ಅಂತ ಹೇಳ್ತಾರೆ.ನಾವೂ ಜಾತಿ ಧರ್ಮದ ಆಧಾರದ ಮೇಲೆ ಭಾವನೆಗಳ ಆಧಾರದ ಮೇಲೆ ಚುನಾವಣೆಗೆ ಹೋಗಲ್ಲ.ಬಿ ಎಸ್ ವೈ ಮುಕ್ತ ಬಿಜೆಪಿ ಮಾಡುವುದಕ್ಕೆ ಇವರು ಹೊರಟಿದ್ದಾರೆ.ಯಡಿಯೂರಪ್ಪಗೆ ಈಗಾಗಲೇ ಬಿಜೆಪಿಯವರು ಬಿಟ್ಟುಬಿಟ್ಟಿದ್ದಾರೆ.ಯಾವ ಕಾರ್ಯಕ್ರಮಕ್ಕೂ ಕೂಡ ಯಡಿಯೂರಪ್ಪಗೆ ಆಹ್ವಾನ ಕೊಡ್ತಿಲ್ಲ.ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಅನಿವಾರ್ಯವಾಗಿ ಯಡಿಯೂರಪ್ಪ ಗೆ ಕರೆದಿದ್ದಾರೆ.ನಳೀನ್ ಕುಮಾರ್ ಕಟೀಲ್ ಗೆ ಪಕ್ಷದ ಮೇಲೆ ಹಿಡಿತವೇ ಇಲ್ಲ.ಫ್ರೀ ಫಾರ್ ಆಲ್ ಅನ್ನೋ ತರಹ ಆಗಿದೆ ಬಿಜೆಪಿ ಪಕ್ಷ ಎಂದು ಪ್ರೀಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments