ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

Webdunia
ಬುಧವಾರ, 27 ಜುಲೈ 2022 (19:51 IST)
ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ಲೇಬರ್​ ಕಾರ್ಡ್ ಇರುವ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಬೆಂಗಳೂರಿನಲ್ಲಿ ಒಟ್ಟು 8 ಕಡೆ ತಪಾಸಣೆ ನಡೆಸಲಾಗ್ತಿದ್ದು, ಕೆಂಪೇಗೌಡ ಬಸ್​ನಿಲ್ದಾಣದಲ್ಲೂ ಆರೋಗ್ಯ ತಪಾಸಣೆ ನಡೆಸಲಾಗ್ತಿದೆ. ಜುಲೈ 8 ರಂದು ಉಚಿತ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಗಿದ್ದು, ಆಗಸ್ಟ್​ 7 ರ ತನಕ ತಪಾಸಣೆ ನಡೆಸಯಲಿದೆ. ಇನ್ನು ಈ ತಪಾಸಣಾ ಶಿಬಿರಲದಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳ ತಪಾಸಣೆ ನಡೆಸಲಿದ್ದು, ಅವಶ್ಯಕತೆ ಇರುವ ಚಿಕಿತ್ಸೆ ನೀಡಲು ಆಸ್ಪತ್ರೆಗಳನ್ನೂ ಸೂಚಿಸಲಾಗ್ತಿದೆ. ಸದ್ಯ ಕಳೆದ ವಾರ 20 ರಿಂದ 25 ಜನರು ತಪಾಸಣೆಗೆ ಒಳಗಾಗಿದ್ರೆ. ಈ ವಾರ ದಿನಕ್ಕೆ 70 ಜನರಿಗೆ ತಪಾಸಣೆ ಮಾಡಲಾಗ್ತಿದೆ. ಇನ್ನು ಲೇಬರ್​ ಕಾರ್ಡ್ ಹಾಗೂ ಆಧಾರ್​ ಕಾರ್ಡ್ ತೋರಿಸಿ ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆಯಬಹುದಾಗಿದೆ ಅಂತಾ ಆರೋಗ್ಯ ಸಿಬ್ಬಂದಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments