Webdunia - Bharat's app for daily news and videos

Install App

ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಪ್ರಕರಣ; ಪೊಲೀಸರ ಮುಂದೆ ಭಿತ್ತಿಪತ್ರದ ಸತ್ಯ ಬಿಚ್ಚಿಟ್ಟ ಆರ್ದ್ರಾ

Webdunia
ಶನಿವಾರ, 22 ಫೆಬ್ರವರಿ 2020 (11:48 IST)
ಬೆಂಗಳೂರು : ಪಾಕ್ ಪರ ಘೋಷಣೆ , ಫ್ರೀ ಕಾಶ್ಮೀರ ಪೋಸ್ಟರ್ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಮುಂದೆ ಭಿತ್ತಿಪತ್ರದ ಸತ್ಯವನ್ನು ಆರೋಪಿ ಆರ್ದ್ರಾ ಬಾಯ್ಬಿಟ್ಟಿದ್ದಾಳೆ.


ಆರೋಪಿ  ಆರ್ದ್ರಾ ಳನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಪಿಜಿಯಲ್ಲಿ  ಭಿತ್ತಿಪತ್ರ ತಯಾರು ಮಾಡಿದ್ದು, ಅಲ್ಲಿದ್ದ ಖಾಲಿ ಬಾಕ್ಸ್ ಗಳನ್ನು ಬಳಸಿ ಭಿತ್ತಿಪತ್ರವನ್ನು ತಯಾರು ಮಾಡಿದ್ದಾಳೆ. ಹಾಗೇ ಪಿಜಿ ಬಳಿಯ ಅಂಗಡಿಯೊಂದರಲ್ಲಿ ಬಣ್ಣ ತಂದು ಬರೆದಿದ್ದಳು ಎಂದು ಹೇಳಿದ್ದಾಳೆ.

 

ಅಲ್ಲದೇ  370, ಸಿಎಎ, ಎನ್ ಆರ್ ಸಿ ಪ್ರತಿಭಟನೆಯಿಂದ ಪ್ರೇರೆಪಣೆಗೊಂಡು  ಭಿತ್ತಿಪತ್ರ ಹಿಡಿದು ಫ್ರೀಡಂ ಪಾರ್ಕ್ ಗೆ ಪ್ರತಿಭಟನೆ ಮಾಡಲು ಬಂದಿದ್ದಾಗ ಅಲ್ಲಿ ಅಮೂಲ್ಯ ಪಾಕ್ ಪರ ಘೋಣೆ ಕೂಗಿದ್ದನ್ನ ಕಣ್ಣಾರೆ ನೋಡಿ ಪಿಜಿಗೆ ತೆರಳಿದ್ದಾಗಿ ಆಕೆ ತಿಳಿಸಿದ್ದಾಳೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

ಮುಂದಿನ ಸುದ್ದಿ
Show comments