Webdunia - Bharat's app for daily news and videos

Install App

ಹೊಸ ವರ್ಷಕ್ಕೆ ರಾಜ್ಯ ಸರಕಾರದಿಂದ ಫ್ರಿ ಮದ್ಯ?

Webdunia
ಮಂಗಳವಾರ, 31 ಡಿಸೆಂಬರ್ 2019 (14:11 IST)

ರಾಜ್ಯ ಸರಕಾರ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳೋಕೆ ಹೊರಟಿದೆ. ಅಬಕಾರಿ ಸಚಿವರ ನಡೆ ಇದೀಗ ವಾದ ವಿವಾದಕ್ಕೆ ಕಾರಣವಾಗುತ್ತಿದೆ.
 

ಅಬಕಾರಿ ಸಚಿವ ನಾಗೇಶ್, ಹೊಸ ವರ್ಷ ಆರಂಭಕ್ಕೂ ಮೊದಲೇ ಮತ್ತೊಂದು ಎಡವಟ್ಟು ಕೆಲಸ ಮಾಡೋಕೆ ಹೊರಟಿದ್ದಾರೆ.

ಬಡಜನರಿಗೆ ಸಬ್ಸಿಡಿ ದರದಲ್ಲಿ ಮದ್ಯವನ್ನು ಸರಕಾರ ಪೂರೈಕೆ ಮಾಡಲು ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಅಂತ ಹೇಳಿದ್ದಾರೆ.

ಈ ಹಿಂದೆ ಮನೆ ಮನೆಗಳ ಬಾಗಿಲಿಗೆ ಮದ್ಯ ಡಿಲೇವರಿ ಮಾಡೋದಾಗಿ ಹೇಳಿ ವಿವಾದಕ್ಕೆ ಈಡಾಗಿದ್ದ ಸಚಿವ, ಈಗ ಮತ್ತೊಂದು ಬಾರಿ ಜನರಿಂದ ಟೀಕೆಗೆ ಗುರಿಯಾಗುವಂತಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments