Webdunia - Bharat's app for daily news and videos

Install App

ಹೊಸ ವರ್ಷಕ್ಕೆ ರಾಜ್ಯ ಸರಕಾರದಿಂದ ಫ್ರಿ ಮದ್ಯ?

Webdunia
ಮಂಗಳವಾರ, 31 ಡಿಸೆಂಬರ್ 2019 (14:11 IST)

ರಾಜ್ಯ ಸರಕಾರ ಮತ್ತೊಂದು ವಿವಾದವನ್ನು ಮೈ ಮೇಲೆ ಎಳೆದುಕೊಳ್ಳೋಕೆ ಹೊರಟಿದೆ. ಅಬಕಾರಿ ಸಚಿವರ ನಡೆ ಇದೀಗ ವಾದ ವಿವಾದಕ್ಕೆ ಕಾರಣವಾಗುತ್ತಿದೆ.
 

ಅಬಕಾರಿ ಸಚಿವ ನಾಗೇಶ್, ಹೊಸ ವರ್ಷ ಆರಂಭಕ್ಕೂ ಮೊದಲೇ ಮತ್ತೊಂದು ಎಡವಟ್ಟು ಕೆಲಸ ಮಾಡೋಕೆ ಹೊರಟಿದ್ದಾರೆ.

ಬಡಜನರಿಗೆ ಸಬ್ಸಿಡಿ ದರದಲ್ಲಿ ಮದ್ಯವನ್ನು ಸರಕಾರ ಪೂರೈಕೆ ಮಾಡಲು ಯೋಜನೆ ರೂಪಿಸಲು ಚಿಂತನೆ ನಡೆಸುತ್ತಿದೆ ಅಂತ ಹೇಳಿದ್ದಾರೆ.

ಈ ಹಿಂದೆ ಮನೆ ಮನೆಗಳ ಬಾಗಿಲಿಗೆ ಮದ್ಯ ಡಿಲೇವರಿ ಮಾಡೋದಾಗಿ ಹೇಳಿ ವಿವಾದಕ್ಕೆ ಈಡಾಗಿದ್ದ ಸಚಿವ, ಈಗ ಮತ್ತೊಂದು ಬಾರಿ ಜನರಿಂದ ಟೀಕೆಗೆ ಗುರಿಯಾಗುವಂತಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments