Webdunia - Bharat's app for daily news and videos

Install App

3 ತಿಂಗಳು ಉಚಿತ ಎಲ್.ಪಿ.ಜಿ. ಗ್ಯಾಸ್ ಸಿಲೆಂಡರ್ ಪೂರೈಕೆ

Webdunia
ಬುಧವಾರ, 1 ಏಪ್ರಿಲ್ 2020 (18:56 IST)
ಕರೋನಾ ವೈರಸ್ (ಕೋವಿಡ್-19) ಹರಡುವುದನ್ನು ತಡೆಯುವ ನಿಟ್ಟಿನಲ್ಲಿ 3 ತಿಂಗಳು ಉಚಿತ ಎಲ್.ಪಿ.ಜಿ. ಗ್ಯಾಸ್ ಸಿಲೆಂಡರ್ ಪೂರೈಕೆಗೆ ಸರಕಾರ ಮುಂದಾಗಿದೆ.

ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಹಾವೇರಿ ಜಿಲ್ಲೆಯ ಫಾಲನುಭವಿಗಳಿಗೆ ಎಪ್ರಿಲ್, ಮೇ ಹಾಗೂ ಜೂನ್ ತಿಂಗಳವರೆಗೆ 14.2 ಕೆ.ಜಿ. ಉಚಿತ ಎಲ್.ಪಿ.ಜಿ. ಸಿಲಿಂಡರ್‍ಗಳನ್ನು ಪೂರೈಸಲಾಗುವುದು ಎಂದು ಭಾರತ ಪ್ರೆಟ್ರೋಲಿಯಂ ಹಾವೇರಿ ಜಿಲ್ಲೆಯ ನೋಡಲ್ ಅಧಿಕಾರಿ ಸುಬ್ರಮಣ್ಯ ತಿಳಿಸಿದ್ದಾರೆ.

ಪಾವತಿಗೆ ಅವಕಾಶ: ಕೊರೊನಾ ವೈರಸ್ ಹಿನ್ನಲೆಯಲ್ಲಿ ಕರೆನ್ಸಿ ನೋಟಿನ ಬದಲಿಗೆ ಡಿಜಿಟಲ್ ಪಾವತಿಗೆ ಗ್ರಾಹಕರನ್ನು ಪ್ರೋತ್ಸಾಹಿಸಲಾಗುತ್ತಿದೆ ಹಾಗೂ ಕರೋನಾ ಸೋಂಕಿನ  ಭೀತಿಯ ಸಂದರ್ಭದಲ್ಲಿ  ಎಲ್.ಪಿ.ಜಿ. ವಿತರಕ ಸಿಬ್ಬಂದಿ, ಗೋಡೌನ್ ಕೀಪರ್, ಮೆಕ್ಯಾನಿಕ್ಸ್, ಡೆಲಿವರಿ ಹುಡುಗರು ನಿಸ್ವಾರ್ಥವಾಗಿ ತಮ್ಮ ಕರ್ತವ್ಯವನ್ನು  ನಿರ್ವಹಿಸುತ್ತಿದ್ದಾರೆ.

ಇವರಿಗೆ ಈ ಕಷ್ಟದ ಸಮಯದಲ್ಲಿ ಸಲ್ಲಿಸಿದ ಸೇವೆಗಳನ್ನು ಗುರುತಿಸಿ ಮೇಲಿನ ಯಾವುದೇ ಸಿಬ್ಬಂದಿ ಮರಣಹೊಂದಿದಲ್ಲಿ ಐದು ಲಕ್ಷ ರೂ. ಎಕ್ಸ್‍ಗ್ರೇಷಿಯಾ ಮೊತ್ತವನ್ನು ಘೋಷಿಸಿದೆ. ಎಲ್.ಪಿ.ಜಿ.ತುರ್ತು ಸಹಾಯವಾಣಿ ಸಂಖ್ಯೆ 1906  ಕಾರ್ಯನಿರ್ವಹಿಸುತ್ತಿದೆ  ಎಂದು ತಿಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments