Webdunia - Bharat's app for daily news and videos

Install App

ಬಡವರಿಗಾಗಿ ಸಿಎಂ ಯಡಿಯೂರಪ್ಪ ಸರ್ಕಾರದಿಂದ ಉಚಿತ ಸಾಮೂಹಿಕ ವಿವಾಹ

Webdunia
ಮಂಗಳವಾರ, 15 ಅಕ್ಟೋಬರ್ 2019 (11:41 IST)
ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಸಿಎಂ ಯಡಿಯೂರಪ್ಪರವರ ಬಿಜೆಪಿ ಸರ್ಕಾರ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.




ಮುಜುರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ಯೋಜನೆಯಾಗಿದ್ದು, ಎಲ್ಲಾ ವರ್ಗದ ಬಡವರಿಗೆ ಹಿಂದೂ ಸಂಪ್ರದಾಯದಂತೆ ವಿವಾಹ ನಡೆಯಲಿದೆ. ಮುಜುರಾಯಿ ಇಲಾಖೆಗೆ ಸೇರಿದ  ಎ ದರ್ಜೆಯ 100 ದೇವಾಲಯಗಳಲ್ಲಿ  ಈ ಸಾಮೂಹಿಕ ವಿವಾಹವನ್ನು ನಡೆಸಲು ನಿರ್ಧರಿಸಲಾಗಿದೆ.


ಹಾಗೇಯೇ ವಧು-ವರರಿಗೆ ವಸ್ತ್ರ, ಮಾಂಗಲ್ಯ, ಆರ್ಥಿಕ ಸಹಾಯ ಸರ್ಕಾರವೇ ಮಾಡಲಿದೆ ಎನ್ನಲಾಗಿದೆ. ಮುಂದಿನ ವರ್ಷವೇ ಈ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments