Webdunia - Bharat's app for daily news and videos

Install App

ಒರಾಯನ್‌ ಮಾಲ್‌ ನಲ್ಲಿ ಶಾಸಕರಿಗೆ ಉಚಿತ ಅನ್ನ ಪ್ರದರ್ಶನ

geetha
ಮಂಗಳವಾರ, 13 ಫೆಬ್ರವರಿ 2024 (20:20 IST)
ಬೆಂಗಳೂರು : ಫೆ. 14 ರಂದು ಒರಾಯನ್‌ ಮಾಲ್‌ ನಲ್ಲಿ ಅನ್ನಭಾಗ್ಯ ಯೋಜನೆಯ ಹಿರಿಮೆ ಸಾರುವ “ಅನ್ನ” ಎಂಬ ಕನ್ನಡ ಸಿನಿಮಾ ವಿಶೇಷ ಪ್ರದರ್ಶನ ಕಾಣಲಿದೆ. ವಿಧಾನಸಭೆಯ ಸದಸ್ಯರಿಗಾಗಿ ಮಾತ್ರ ಈ ಪ್ರದರ್ಶನವನ್ನು ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿದ್ದು, ಸಭಾಪತಿ ಯು.ಟಿ.ಖಾದರ್‌ ಮಂಗಳವಾರ ಬಜೆಟ್‌ ಅಧಿವೇಶನದ ವೇಳೆ ಪ್ರಕಟಣೆ ಹೊರಡಿಸಿದರು. ಆನೂರು ಚೆನ್ನಪ್ಪ ಅವರ ಕಥೆಯನ್ನು ಆಧರಿಸಿ ಈ ಸಿನಿಮಾ ನಿರ್ಮಿಸಲಾಗಿದೆ. ಚನ್ನಪ್ಪ ಅವರ ಕಥೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯೂ ಲಭಿಸಿತ್ತು. 

ಗಗನ್‌ ಪಿಕ್ಚರ್ಸ್‌ ವತಿಯಿಂದ ಈ ಚಿತ್ರವನ್ನು ನಿರ್ಮಿಸಲಾಗಿದ್ದು, ಎನ್‌ ಎಸ್‌ ಇಸ್ಲಾಹುದ್ದೀನ್‌  ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments