ದೊರಕದ ಉಚಿತ ಬಸ್ ಪಾಸ್: ಪ್ರತಿಭಟನೆ ಹಾದಿ ಹಿಡಿದ ವಿದ್ಯಾರ್ಥಿಗಳು

Webdunia
ಶುಕ್ರವಾರ, 6 ಜುಲೈ 2018 (16:51 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಮಂಡಿಸಿದ ಬಜೆಟ್‌ ನಲ್ಲಿ ಶಿಕ್ಷಣ ಕೇತ್ರವನ್ನು ಕಡೆಗಣಿಸಲಾಗಿದೆ ಹಾಗೂ ವಿದ್ಯಾರ್ಥಿಗಳಿ ಉಚಿತ ಬಸ್ ಪಾಸ್ ಬಜೆಟ್‌ನಲ್ಲಿ ಘೋಷಣೆ ಮಾಡದೆ ಇರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಹೊಸುರ ವೃತದಿಂದ ತಹಸಿಲ್ದಾರ ಕಚೇರಿವರೇಗೆ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದ ನೂರಾರು ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು. ಕಳೆದ ದಿನ ಮಯಖ್ಯಮಂತ್ರಿ ಹೆಚ್‌ಡಿಕೆಯವರು ಬಜೆಟ್‌ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಾಗೂ ಶಿಕ್ಷಣ ಇಲಾಖೆ ಹೆಚ್ಚಿನ ಅನುದಸನ ನೀಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ ಎಂದು ದೂರಿದರು. 

 ಸಿಎಂ ಕುಮಾರಸ್ವಾಮಿಯವರು  ಕೂಡಲೇ ಶಿಕ್ಷಣ ಇಲಾಖೆಗೆ ಹೆಚ್ಚಿನ ಅನಿದಾನ ನೀಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆ ಮಾಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments