ಸರಕು ಸಾಗಣೆ ವಾಹನಗಳು ಬಂದ್!

Webdunia
ಮಂಗಳವಾರ, 14 ಮಾರ್ಚ್ 2023 (11:09 IST)
ಬೆಂಗಳೂರು : ಪೀಕ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ವಾಹನಗಳ  ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಸರಕು ಸಾಗಣೆ ವಾಹನಗಳ ಮಾಲೀಕರು ಮಾರ್ಚ್ 17ರಂದು ಬಂದ್ ಕರೆ ಕೊಟ್ಟಿದ್ದಾರೆ.
 
ಪೀಕ್ ಅವರ್ನಲ್ಲಿ ಬೆಂಗಳೂರು ನಗರದೊಳಗೆ ಸರಕು ವಾಹನಕ್ಕೆ ಪ್ರವೇಶ ನಿರ್ಬಂಧಿಸಿದ ಹಿನ್ನಲೆ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಟ್ರಾಫಿಕ್ ಕಮೀಷನರ್ ಸಲೀಂ ಜೊತೆ ವಾಹನ ಮಾಲೀಕರು ನಡೆಸಿದ ಸಭೆ ವಿಫಲಗೊಂಡ ಬಳಿಕ ಬಂದ್ಗೆ ಕರೆ ನೀಡಲಾಗಿದೆ. 

ಸಭೆಯ ಬಳಿಕ ಮಾತನಾಡಿದ ಷಣ್ಮುಗಪ್ಪ, ತರಕಾರಿ, ಔಷಧದ ಗಾಡಿ, ಕೋಳಿ ಸಾಗಾಣಿಕೆ, ದಿನಬಳಕೆ ವಸ್ತುಗಳ ಸಾಗಾಟ, ಆನ್ಲೈನ್ ವಸ್ತುಗಳ ಸಾಗಾಟದ ವಾಹನಗಳು ಸಂಪೂರ್ಣ ಬಂದಾಗಲಿವೆ ಎಂದು ತಿಳಿಸಿದರು.  ಬೆಂಗಳೂರಿನಲ್ಲಿ ಲಾರಿಗಳು ಸೇರಿದಂತೆ ಭಾರೀ ವಾಹನಗಳು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಕೊನೆಗೂ ವಿಧಾನಸೌಧಕ್ಕೆ ಬಂದ ರಾಜ್ಯಪಾಲರು: ತಾವೇ ಕರೆದೊಯ್ದ ಸಿಎಂ ಸಿದ್ದರಾಮಯ್ಯ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price: ಚಿನ್ನದ ದರ ಇಂದು ಬಲು ದುಬಾರಿ

ರಾಜ್ಯಪಾಲರು ಅಧಿವೇಶನಕ್ಕೆ ಬರುತ್ತಾರೆ: ಆದರೆ ಇಲ್ಲಿದೆ ಟ್ವಿಸ್ಟ್

ಮುಂದಿನ ಸುದ್ದಿ
Show comments