Webdunia - Bharat's app for daily news and videos

Install App

ಸರಕು ಸಾಗಣೆ ವಾಹನಗಳು ಬಂದ್!

Webdunia
ಮಂಗಳವಾರ, 14 ಮಾರ್ಚ್ 2023 (11:09 IST)
ಬೆಂಗಳೂರು : ಪೀಕ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ವಾಹನಗಳ  ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಸರಕು ಸಾಗಣೆ ವಾಹನಗಳ ಮಾಲೀಕರು ಮಾರ್ಚ್ 17ರಂದು ಬಂದ್ ಕರೆ ಕೊಟ್ಟಿದ್ದಾರೆ.
 
ಪೀಕ್ ಅವರ್ನಲ್ಲಿ ಬೆಂಗಳೂರು ನಗರದೊಳಗೆ ಸರಕು ವಾಹನಕ್ಕೆ ಪ್ರವೇಶ ನಿರ್ಬಂಧಿಸಿದ ಹಿನ್ನಲೆ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಟ್ರಾಫಿಕ್ ಕಮೀಷನರ್ ಸಲೀಂ ಜೊತೆ ವಾಹನ ಮಾಲೀಕರು ನಡೆಸಿದ ಸಭೆ ವಿಫಲಗೊಂಡ ಬಳಿಕ ಬಂದ್ಗೆ ಕರೆ ನೀಡಲಾಗಿದೆ. 

ಸಭೆಯ ಬಳಿಕ ಮಾತನಾಡಿದ ಷಣ್ಮುಗಪ್ಪ, ತರಕಾರಿ, ಔಷಧದ ಗಾಡಿ, ಕೋಳಿ ಸಾಗಾಣಿಕೆ, ದಿನಬಳಕೆ ವಸ್ತುಗಳ ಸಾಗಾಟ, ಆನ್ಲೈನ್ ವಸ್ತುಗಳ ಸಾಗಾಟದ ವಾಹನಗಳು ಸಂಪೂರ್ಣ ಬಂದಾಗಲಿವೆ ಎಂದು ತಿಳಿಸಿದರು.  ಬೆಂಗಳೂರಿನಲ್ಲಿ ಲಾರಿಗಳು ಸೇರಿದಂತೆ ಭಾರೀ ವಾಹನಗಳು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments