Webdunia - Bharat's app for daily news and videos

Install App

ಸರಕು ಸಾಗಣೆ ವಾಹನಗಳು ಬಂದ್!

Webdunia
ಮಂಗಳವಾರ, 14 ಮಾರ್ಚ್ 2023 (11:09 IST)
ಬೆಂಗಳೂರು : ಪೀಕ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಭಾರೀ ವಾಹನಗಳ  ಓಡಾಟಕ್ಕೆ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಸರಕು ಸಾಗಣೆ ವಾಹನಗಳ ಮಾಲೀಕರು ಮಾರ್ಚ್ 17ರಂದು ಬಂದ್ ಕರೆ ಕೊಟ್ಟಿದ್ದಾರೆ.
 
ಪೀಕ್ ಅವರ್ನಲ್ಲಿ ಬೆಂಗಳೂರು ನಗರದೊಳಗೆ ಸರಕು ವಾಹನಕ್ಕೆ ಪ್ರವೇಶ ನಿರ್ಬಂಧಿಸಿದ ಹಿನ್ನಲೆ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಟ್ರಾಫಿಕ್ ಕಮೀಷನರ್ ಸಲೀಂ ಜೊತೆ ವಾಹನ ಮಾಲೀಕರು ನಡೆಸಿದ ಸಭೆ ವಿಫಲಗೊಂಡ ಬಳಿಕ ಬಂದ್ಗೆ ಕರೆ ನೀಡಲಾಗಿದೆ. 

ಸಭೆಯ ಬಳಿಕ ಮಾತನಾಡಿದ ಷಣ್ಮುಗಪ್ಪ, ತರಕಾರಿ, ಔಷಧದ ಗಾಡಿ, ಕೋಳಿ ಸಾಗಾಣಿಕೆ, ದಿನಬಳಕೆ ವಸ್ತುಗಳ ಸಾಗಾಟ, ಆನ್ಲೈನ್ ವಸ್ತುಗಳ ಸಾಗಾಟದ ವಾಹನಗಳು ಸಂಪೂರ್ಣ ಬಂದಾಗಲಿವೆ ಎಂದು ತಿಳಿಸಿದರು.  ಬೆಂಗಳೂರಿನಲ್ಲಿ ಲಾರಿಗಳು ಸೇರಿದಂತೆ ಭಾರೀ ವಾಹನಗಳು ಪ್ರಮುಖ ರಸ್ತೆಗಳಲ್ಲಿ ಸಂಚರಿಸುವುದರಿಂದ ವಾಹನ ದಟ್ಟಣೆಗೆ ಕಾರಣವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments