Webdunia - Bharat's app for daily news and videos

Install App

ತಾಜಾ ತರಕಾರಿ ಮನೆ ಬಾಗಿಲಿಗೆ ಬರ್ತಿದೆ : ಕೊರೊನಾ ಭೀತಿಯಲ್ಲೂ ಜನರು ಖುಷ್

Webdunia
ಶನಿವಾರ, 28 ಮಾರ್ಚ್ 2020 (16:26 IST)
ಕೊರೊನಾದಿಂದಾಗಿ 144 ಸೆಕ್ಷನ್ ಜಾರಿಯಲ್ಲಿದ್ದರೆ, ಈ ಜಿಲ್ಲೆಯ ಜನರು ಮಾತ್ರ ಮನೆಯಿಂದ ಹೊರಬರದಂತೆ ಇದ್ದಾರೆ. ಜಿಲ್ಲಾಡಳಿತದ ವಿನೂತನ ಕ್ರಮ ಇಲ್ಲಿ ಸಕ್ಸಸ್ ಆಗಿದೆ.

ರೈತರಿಂದ ನೆರವಾಗಿ ಜನರ  ಮನೆ ಬಾಗಿಲಿಗೆ ತಾಜಾ ತರಕಾರಿ ತಲುಪಿಸುವುರೊಂದಿಗೆ ಜನರು ಮನೆಯಿಂದ ಹೊರಗೆ ಬರದಂತೆ ತಡೆದಿದೆ ಕೊಪ್ಪಳ ಜಿಲ್ಲಾಡಳಿತ.

ಕೋವಿಡ್ 19  ಸೋಂಕು ಹರಡಂತೆ ತಡೆದು ಜನರ ಮೆಚ್ಚಿಗೆ ಪಾತ್ರವಾಗಿದೆ. ಜನರು ಮನೆಯಿಂದ ಹೊರಗೆ  ಬರದಂತೆ  ಹೇರಿರುವ ನಿರ್ಭಂದಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಜನರು ಕೈ ಜೋಡಿಸಿದ್ದಾರೆ. 12 ಜನರನ್ನು ಮನೆಯಲ್ಲಿ  ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ನಿದೇರ್ಶನದಂತೆ  ಸೂಚಿಸಿದೆ. ಅದರಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನೋಡಿಕೊಂಡಿದೆ ಜಿಲ್ಲಾಡಳಿತ.

ತೋಟಗಾರಿಕೆ ಇಲಾಖೆಯವರ ಸಹಕಾರದೊಂದಿಗೆ  ರಾಜ್ಯದಲ್ಲಿ ಮೊದಲ ಬಾರಿಗೆ ತರಕಾರಿಗಳನ್ನು  ಜನರ ಮನೆ ಬಾಗಿಲಿಗೆ 144 ಸೆಕ್ಷನ್  ಜಾರಿಯನ್ನು ಮುರಿಯದಂತೆ  ಕೆಲಸ ನಿರ್ವಹಿಸಲಾಗುತ್ತಿದೆ. ಜನರಿಗೆ ಬೇಕಾದ ಮೂಲಭೂತ ವಸ್ತುಗಳನ್ನು ಜಿಲ್ಲಾಡಳಿತ ವ್ಯವಸ್ಥಿತವಾಗಿ ತಲುಪಿಸುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments