ವಿಶ್ವ ವಿಖ್ಯಾತ ಹಂಪಿಗೆ ಮಣ್ಣೆತ್ತಿನ ಅಮವಾಸ್ಯೆ ಅಂಗವಾಗಿ ಶುಕ್ರವಾರ ನೂರಾರು ಭಕ್ತರು ವಿರೂಪಾಕ್ಷೇಶ್ವರ ದರ್ಶನ ಪಡೆದು ಪುನೀತರಾದರು.

Webdunia
ಶುಕ್ರವಾರ, 9 ಜುಲೈ 2021 (14:07 IST)
ವಿರೂಪಾಕ್ಷೇಶ್ವರ ಅಮವಾಸ್ಯೆ ಅಂಗವಾಗಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಪಂಪಾಂಬಿಕ, ಭುವನೇಶ್ವರಿ ದೇವಿಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಅಲಂಕಾರವನ್ನು ಮಾಡಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನವನ್ನು ಪಡೆದರು. ದೇವಸ್ಥಾನದಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಲಾಗಿತ್ತು. ದೇವಸ್ಥಾನದ ಸಿಬ್ಬಂದಿ ಭಕ್ತರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಸೂಚಿಸಿದರು. 
ಇದಕ್ಕೂ ಮುನ್ನ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನು ಮಾಡಿದರು. ದೇವಸ್ಥಾನಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಹಾಗೂ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಭಕ್ತರು ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರದ್ದು ಇದೆಂಥಾ ಕೆಲಸ.. ನಾಚಿಕೆಯಾಗಲ್ವಾ ಎಂದ ಪಬ್ಲಿಕ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇಸ್ರೇಲ್ ಇರಾನ್ ಯುದ್ಧಕ್ಕೆ ಮಹತ್ವದ ಟ್ವಿಸ್ಟ್: ಯುದ್ಧ ಕೊನೆಗೊಳಿಸಲು ರೆಡಿ ಎಂಬ ಇರಾನ್

ಗ್ಯಾಸ್ ಖಾಲಿ ಎಂದು ವಿಶಿಷ್ಟವಾಗಿ ಪ್ರತಿಭಟಿಸಿದ ಬೆಂಗಳೂರು ಹೋಟೆಲ್ ಮಾಲಿಕ Video

ಪೆಟ್ರೋಲ್ ಬಂಕ್ ಸಿಬ್ಬಂದಿಯದ್ದು ಎಂಥಾ ಧೈರ್ಯ: ಏನು ಮಾಡಿದ ಈ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments