Webdunia - Bharat's app for daily news and videos

Install App

ಗೆಳೆಯನ ಪತ್ನಿ ಮೇಲೆ ಕಣ್ಣು ಹಾಕಿದ್ದವ ಹೆಣವಾಗಿ ಹೋದ

Webdunia
ಗುರುವಾರ, 28 ಏಪ್ರಿಲ್ 2022 (11:46 IST)
ರಾಯಚೂರು: ಗೆಳೆಯನ ಪತ್ನಿ ಮೇಲೆ ಕಾಮದ ಕಣ್ಣು ಹಾಕಿದ್ದ ವ್ಯಕ್ತಿ ಕೊಲೆಗೀಡಾದ ಘಟನೆ ಇಲ್ಲಿ ನಡೆದಿದೆ.

ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧವಿಟ್ಟುಕೊಂಡಿದ್ದಕ್ಕೆ ಗೆಳೆಯ ಬುದ್ಧಿ ಹೇಳಿದ್ದ. ಸಂಬಂಧ ಬಿಡುವಂತೆ ಹೇಳಿದ್ದ. ಆದರೂ ಆತ ಚಾಳಿ ಬಿಟ್ಟಿರಲಿಲ್ಲ.

ಹೀಗಾಗಿ ಪಾರ್ಟಿ ಮಾಡೋಣವೆಂದು ಉಪಾಯವಾಗಿ ಆತನನ್ನು ಕರೆದೊಯ್ದ ಗೆಳೆಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಇದಕ್ಕೆ ಆರೋಪಿಗೆ ಆತನ ಅಣ್ಣನೂ ಸಾಥ್ ನೀಡಿದ್ದಾನೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಮುಂದಿನ ಸುದ್ದಿ
Show comments