Webdunia - Bharat's app for daily news and videos

Install App

ಬರ್ತ್ ಡೇ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಸ್ನೇಹಿತರು ಸಾವು

Webdunia
ಶನಿವಾರ, 26 ಆಗಸ್ಟ್ 2023 (21:04 IST)
ಸ್ನೇಹಿತನ ಬರ್ತಡೇ ಪಾರ್ಟಿ ಮುಗಿಸಿ ನೀರಲ್ಲಿ ಈಜಲು ಹೋಗಿದ್ದ ಸ್ನೇಹಿತರು ನೀರಲ್ಲಿ ಮುಳುಗಿ ಮೃತರಾಗಿದ್ದಾರೆ. ಪಾರ್ಟಿ ನಂತರ ಮದ್ಯದ ನಶೆಯಲ್ಲಿ ಕೆರೆಗೆ ಇಳಿದ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದು, ಮಾರತ್ ಹಳ್ಳಿಯ ಕಾರು ಮಾರಾಟ ಕಂಪನಿಯಲ್ಲಿ ಕೆಲಸ‌ಮಾಡ್ತಿದ್ದ ಸೋಲೆಮನ್ ಹಾಗೂ ಅಭಿಷೇಕ್  ಮೃತರಾಗಿದ್ದಾರೆ.ಮದುವೆ ಮಾಡಿಕೊಳ್ಳುವ ತಯಾರಿಯಲ್ಲಿದ್ದ ಸೊಲೆಮನ್  ಮಂಗಳವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಈ ಹಿನ್ನೆಲೆ ಪಾರ್ಟಿ ಆಯೋಜಿಸಿದ್ದ. ಪಾರ್ಟಿ ಮುಗಿದ ನಂತರ ಸ್ನೇಹಿತೆರಲ್ಲ ವಾಪಸ್ ಹೋಗಿದ್ರು ಈ ವೇಳೆ ಸೊಲೆಮನ್ ಮತ್ತು ಅಭಿಷೇಕ್, ಸೊಲೆಮನ್ ಈಜಲು ತೆರಳಿದ್ರು.ಚಿಕ್ಕಕಮ್ಮನಹಳ್ಳಿಯ ಕೆರೆಗೆ ಈಜಲು ತೆರಳಿದ್ದು ಶವವಾಗಿ ಬುಧವಾರ ಬೆಳ್ಗಗ್ಗೆ  ಪತ್ತೆಯಾಗಿದ್ದಾರೆ.ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವ ಮೇಲೆತ್ತಿ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

ಮುಂದಿನ ಸುದ್ದಿ
Show comments