ಬರ್ತ್ ಡೇ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಸ್ನೇಹಿತರು ಸಾವು

Webdunia
ಶನಿವಾರ, 26 ಆಗಸ್ಟ್ 2023 (21:04 IST)
ಸ್ನೇಹಿತನ ಬರ್ತಡೇ ಪಾರ್ಟಿ ಮುಗಿಸಿ ನೀರಲ್ಲಿ ಈಜಲು ಹೋಗಿದ್ದ ಸ್ನೇಹಿತರು ನೀರಲ್ಲಿ ಮುಳುಗಿ ಮೃತರಾಗಿದ್ದಾರೆ. ಪಾರ್ಟಿ ನಂತರ ಮದ್ಯದ ನಶೆಯಲ್ಲಿ ಕೆರೆಗೆ ಇಳಿದ ಸ್ನೇಹಿತರಿಬ್ಬರು ಸಾವನ್ನಪ್ಪಿದ್ದು, ಮಾರತ್ ಹಳ್ಳಿಯ ಕಾರು ಮಾರಾಟ ಕಂಪನಿಯಲ್ಲಿ ಕೆಲಸ‌ಮಾಡ್ತಿದ್ದ ಸೋಲೆಮನ್ ಹಾಗೂ ಅಭಿಷೇಕ್  ಮೃತರಾಗಿದ್ದಾರೆ.ಮದುವೆ ಮಾಡಿಕೊಳ್ಳುವ ತಯಾರಿಯಲ್ಲಿದ್ದ ಸೊಲೆಮನ್  ಮಂಗಳವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಈ ಹಿನ್ನೆಲೆ ಪಾರ್ಟಿ ಆಯೋಜಿಸಿದ್ದ. ಪಾರ್ಟಿ ಮುಗಿದ ನಂತರ ಸ್ನೇಹಿತೆರಲ್ಲ ವಾಪಸ್ ಹೋಗಿದ್ರು ಈ ವೇಳೆ ಸೊಲೆಮನ್ ಮತ್ತು ಅಭಿಷೇಕ್, ಸೊಲೆಮನ್ ಈಜಲು ತೆರಳಿದ್ರು.ಚಿಕ್ಕಕಮ್ಮನಹಳ್ಳಿಯ ಕೆರೆಗೆ ಈಜಲು ತೆರಳಿದ್ದು ಶವವಾಗಿ ಬುಧವಾರ ಬೆಳ್ಗಗ್ಗೆ  ಪತ್ತೆಯಾಗಿದ್ದಾರೆ.ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವ ಮೇಲೆತ್ತಿ ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಹಬ್ಬಕ್ಕೆ ದಿನಗಣನೆ: ಪಟಾಕಿ ದುರಂತ ತಡೆಗೆ ಪೊಲೀಸ್ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಒಡಿಶಾ: ಬಿಜೆಪಿ ಮುಖಂಡ ಪಿತಾಬಾಷ್ ಪಾಂಡಾ ಬರ್ಹಾಂಪುರದಲ್ಲಿ ಗುಂಡಿಕ್ಕಿ ಹತ್ಯೆ

ಬುರುಡೆ ಗ್ಯಾಂಗ್ ಜತೆಗಿನ ನಂಟಿನ ಬಗ್ಗೆ ಸುಜಾತಾ ಭಟ್ ಸ್ಫೋಟಕ ಹೇಳಿಕೆ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ; ವಕೀಲರ ಪ್ರತಿಕ್ರಿಯೆ ಕೇಳಿದ್ರೆ ಶಾಕ್

Karnataka Weather: ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ

ಮುಂದಿನ ಸುದ್ದಿ
Show comments