ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್

Webdunia
ಗುರುವಾರ, 22 ಸೆಪ್ಟಂಬರ್ 2022 (15:57 IST)
ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿದ್ದು, ಈ ವೇಳೆ ಬಹಳ ಸೌಹಾರ್ದಯುತವಾಗಿ ಒಬ್ಬರನೊಬ್ಬರು ಕಾಲೆಳೆಯುತ್ತಾ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜಕೀಯದಲ್ಲಿ ಎಷ್ಟೇ ಕಿತ್ತಾಟ ಇದ್ದರೂ, ವೈಯಕ್ತಿಕವಾಗಿ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪ ಅವರು ಬಹಳ ಆತ್ಮೀಯರು. ಈ ಹಿನ್ನೆಲೆ ಇಂದು ಕಲಾಪಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಉಭಯ ನಾಯಕರು ಅನಿರೀಕ್ಷಿತವಾಗಿ ಭೇಟಿ ಮಾಡಿ ಮಾತನಾಡುತ್ತಿ ರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿತು. ಈ ಸಂದರ್ಭದಲ್ಲಿ ಶಾಸಕರಾದ ಹುಣಸೂರು ಮಂಜುನಾಥ್ ಅವರು ಕೂಡ ಉಪಸ್ಥಿತರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments