ರಾಜ್ಯ ನಾಯಕರ ಭೇಟಿ, ಸಮಾಗಮ ಕಾಂಗ್ರೆಸ್, ಬಿಜೆಪಿ,ಜೆಡಿಎಸ್

Webdunia
ಗುರುವಾರ, 22 ಸೆಪ್ಟಂಬರ್ 2022 (15:57 IST)
ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ವಿಧಾನಸಭೆ ಕಲಾಪದ ವೇಳೆ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಕಸ್ಮಿಕವಾಗಿ ಭೇಟಿ ಮಾಡಿದ್ದು, ಈ ವೇಳೆ ಬಹಳ ಸೌಹಾರ್ದಯುತವಾಗಿ ಒಬ್ಬರನೊಬ್ಬರು ಕಾಲೆಳೆಯುತ್ತಾ ಮಾತನಾಡುತ್ತಿರುವ ದೃಶ್ಯ ಕಂಡು ಬಂದಿದೆ.
ರಾಜಕೀಯದಲ್ಲಿ ಎಷ್ಟೇ ಕಿತ್ತಾಟ ಇದ್ದರೂ, ವೈಯಕ್ತಿಕವಾಗಿ ಸಿದ್ದರಾಮಯ್ಯ ಮತ್ತು ಬಿ ಎಸ್ ಯಡಿಯೂರಪ್ಪ ಅವರು ಬಹಳ ಆತ್ಮೀಯರು. ಈ ಹಿನ್ನೆಲೆ ಇಂದು ಕಲಾಪಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ ಉಭಯ ನಾಯಕರು ಅನಿರೀಕ್ಷಿತವಾಗಿ ಭೇಟಿ ಮಾಡಿ ಮಾತನಾಡುತ್ತಿ ರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿತು. ಈ ಸಂದರ್ಭದಲ್ಲಿ ಶಾಸಕರಾದ ಹುಣಸೂರು ಮಂಜುನಾಥ್ ಅವರು ಕೂಡ ಉಪಸ್ಥಿತರಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments