Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ನಡೆದ ಕ್ಷುಲಕ ಜಗಳದಲ್ಲಿ ಸ್ನೇಹಿತನ ಕೊಲೆ!

Webdunia
ಶುಕ್ರವಾರ, 20 ಆಗಸ್ಟ್ 2021 (14:48 IST)
ಕುಡಿದ ಮತ್ತಿನಲ್ಲಿ ಕ್ಷುಲಕ ಕಾರಣಕ್ಕೆ ಕಾಲಿನಿಂದ ಒದ್ದಿದ್ದಕ್ಕೆ ಸಿಟ್ಟಿಗೆದ್ದ ಸ್ನೇಹಿತ ಹಾಲೊ ಬ್ರಿಗ್ಸ್ ತಲೆ ಮೇಲೆ ಎತ್ತಿ ಹಾಕಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಡಿಜೆಹಳ್ಳಿ ಪೊಲೀ
ಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಡಿಜೆ ಹಳ್ಳಿಯ ಶ್ರೀನಿವಾಸನಗರ ನಿವಾಸಿ ನಿತೇಶ್ ಹತ್ಯೆಯಾದ ವ್ಯಕ್ತಿ. ಪ್ರಶಾಂತ್ ಕೊಲೆ ಮಾಡಿದ ವ್ಯಕ್ತಿ.
ಸ್ನೇಹಿತರು ಇಬ್ಬರು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಈ ವೇಳೆ ಪ್ರಶಾಂತ್ ಗೆ ಕಾಲಿನಿಂದ ನಿತೇಶ್ ಒದ್ದಿದ್ದ. ಕಾಲಿನಿಂದ ಒದ್ದ ಬಳಿಕ ಗಲಾಟೆ ಅಲ್ಲಿಗೆ ಮುಗಿದಿದ್ದು, ಇಬ್ಬರು ಒಟ್ಟಿಗೆ ಮಲಗಿದ್ದರು.
ಮಲಗಿದ ಸ್ವಲ್ಪ ಸಮಯದ ಎಚ್ಚರಗೊಂಡ ಪ್ರಶಾಂತ್, ನನಗೆ ಒದೆಯುತ್ತಿಯಾ ಎಂದು ಕೋಪಗೊಂಡ ಹಾಲೊ ಬಿಗ್ಸ್ ಅನ್ನು ನಿತೇಶ್ ತಲೆಮೇಲೆ ಹಾಕಿದ. ಇದರಿಂದ ನಿತೇಶ್ ಸ್ಥಳದಲ್ಲೇ ಮೃತಪಟ್ಟಿದ್ದ.
ಸ್ಥಳಕ್ಕೆ ಡಿಜೆಹಳ್ಳಿ ಪೊಲೀಸರ ಭೇಟಿ ನೀಡಿ ಪರಾರಿಯಾಗಲು ಯತ್ನಿಸಿದ್ದ ಪ್ರಶಾಂತ್ ನನ್ನು ವಶಕ್ಕೆ ಪಡೆದಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments